ಬ್ರೇಕಿಂಗ್ ನ್ಯೂಸ್
26-04-21 01:53 pm Headline Karnataka News Network ಕರ್ನಾಟಕ
Photo credits : Prajavaani
ಬೆಂಗಳೂರು,ಏ. 26: ಸಂಪೂರ್ಣ ಹವಾನಿಯಂತ್ರಿತ ಸೌಲಭ್ಯ ಹೊಂದಿರುವ ದೇಶದ ಮೊದಲ ರೈಲು ನಿಲ್ದಾಣ ಎಂಬ ಹಿರಿಮೆಗೆ ಪಾತ್ರವಾಗಿರುವ ನಗರದ ಬೈಯಪ್ಪನಹಳ್ಳಿಯಲ್ಲಿರುವ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಒಂದೇ ಮಳೆಗೆ ಅರ್ಧದಷ್ಟು ಮುಳುಗಿ ಹೋಗಿದೆ.
₹314 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ನಿಲ್ದಾಣ ಉದ್ಘಾಟನೆಗೆ ಸಿದ್ಧವಾಗಿದೆ. ಆದರೆ, ಕಳೆದ ಶುಕ್ರವಾರ ರಾತ್ರಿ ಸುರಿದ ಮಳೆಗೆ ನಿಲ್ದಾಣದ ಚಾವಣಿಗಳಲ್ಲಿ ನೀರು ಸೋರಿದೆ. ಅಲ್ಲದೆ, ನಿಲ್ದಾಣದೊಳಗೆ ಪ್ಲಾಟ್ಫಾರಂ 1 ಮತ್ತು 7ನ್ನು ಸಂಪರ್ಕಿಸಲು ನಿರ್ಮಿಸಲಾಗಿರುವ ಸುರಂಗ ಮಾರ್ಗದಲ್ಲಿ ಎರಡು ಅಡಿಗಿಂತ ಹೆಚ್ಚು ಎತ್ತರದಲ್ಲಿ ನೀರು ನಿಂತಿದೆ’ ಎಂದು ಸ್ಥಳೀಯರೊಬ್ಬರು ಹೇಳಿದರು.

‘ವಿಶ್ವದರ್ಜೆಯ ನಿಲ್ದಾಣ ಇದಾಗಿರಲಿದೆ ಎಂಬ ಆಶಾಭಾವ ನಮ್ಮದಾಗಿತ್ತು. ಆದರೆ, ಒಂದೇ ಮಳೆಗೆ ನಿಲ್ದಾಣದ ಕಳಪೆ ಗುಣಮಟ್ಟದ ಅನಾವರಣವಾಗಿದೆ‘ ಎಂದರು.
ಸಿಬ್ಬಂದಿ ಕರೆಸಿ ನೀರನ್ನೆಲ್ಲ ಹೊರ ಹಾಕಲಾಗಿದೆ. ನೀರು ಸೋರಿಕೆಗೆ ಕಾರಣ ಏನು ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುವುದು’ ಎಂದು ಅಧಿಕಾರಿಯೊಬ್ಬರು ಹೇಳಿದರು.

‘ಚಾವಣಿ ಎಲ್ಲ ಸೋರಿಕೆಯಾಗಿದೆ ಎಂಬುದು ಸುಳ್ಳು. ಸುರಂಗ ಅಥವಾ ಸಬ್ವೇದಲ್ಲಿ ನೀರು ಹರಿದಿದೆ. ಮಳೆ ನೀರು ಸಂಗ್ರಹ ವ್ಯವಸ್ಥೆ ಮಾಡಲಾಗಿದ್ದು, ಈ ಕಾಮಗಾರಿ ಅಂತಿಮ ಹಂತದಲ್ಲಿದೆ. ಮುಂದೆ ಎಂತಹ ಮಳೆ ಬಂದರೂ ನೀರು ಸರಾಗವಾಗಿ ಹರಿದು ಹೋಗಿ ಸಂಗ್ರಹವಾಗುತ್ತದೆ. ನಿಲ್ದಾಣದಲ್ಲಿ ಮಳೆ ನೀರು ನಿಲ್ಲುವುದಿಲ್ಲ’ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗ್ಡೆ ಮಾಧ್ಯಮಗಳಿಗೆ ತಿಳಿಸಿದರು.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm