ಬ್ರೇಕಿಂಗ್ ನ್ಯೂಸ್
26-04-21 02:31 pm Headline Karnataka News Network ಕರ್ನಾಟಕ
Photo credits : ANI @ ANI
ಬೆಂಗಳೂರು, ಎ.26: ಕೊರೊನಾ ಸೋಂಕು ತೀವ್ರ ಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯದಾದ್ಯಂತ ದಿಢೀರ್ 14 ದಿನಗಳ ಕಾಲ ಲಾಕ್ಡೌನ್ ಹೇರಲಾಗಿದೆ.
ಏಪ್ರಿಲ್ 27ರಿಂದ 14 ದಿನ ಬೆಂಗಳೂರು ಸೇರಿ ಇಡೀ ರಾಜ್ಯದಲ್ಲಿ ಲಾಕ್ಡೌನ್ ಆಗಲಿದೆ. ಗಾರ್ಮೆಂಟ್ಸ್ ಮತ್ತು ಉತ್ಪಾದಕ ಕ್ಷೇತ್ರಕ್ಕೆ ಲಾಕ್ ಡೌನ್ನಿಂದ ವಿನಾಯಿತಿ ನೀಡಿಲ್ಲ, ಉತ್ಪಾದನಾ ವಲಯ, ಕಟ್ಟಡ ನಿರ್ಮಾಣ ,ಕೃಷಿ ಚಟುವಟಿಕೆಗೆ ವಿನಾಯಿತಿ ನೀಡಲಾಗಿದೆ.

ಕೆಎಸ್ಸಾರ್ಟಿಸಿ, ಬಿಎಂಟಿಸಿ, ನಮ್ಮ ಮೆಟ್ರೋ ಸೇರಿದಂತೆ ಸಾರಿಗೆ ಸಂಚಾರ 14 ದಿನಗಳ ಕಾಲ ಬಂದ್ ಆಗಲಿದೆ. ಅಂತಾರಾಜ್ಯ ಬಸ್ ಸಂಚಾರವೂ ಸ್ಥಗಿತ. ಖಾಸಗಿ ವಾಹನಗಳಲ್ಲಿ ಸಂಚಾರಕ್ಕೂ ನಿರ್ಬಂಧ ಹೇರಲಾಗಿದೆ.
14-day lockdown in Karnataka from tomorrow orders B. S. Yediyurappa after a meeting held with leaders in Cabinet at Bangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm