ಬ್ರೇಕಿಂಗ್ ನ್ಯೂಸ್
25-08-20 10:10 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 25: ಕೊರೊನಾ ಸೋಂಕಿಗೆ ತುತ್ತಾಗಿದ್ದ ಮಾಜಿ ಸಚಿವ, ಶಾಸಕ ಜಮೀರ್ ಅಹ್ಮದ್ ಖಾನ್ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ತಮ್ಮ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿದ ಅಭಿಮಾನಿಗಳಿಗೂ ಮತ್ತು ಚಿಕಿತ್ಸೆ ನೀಡಿದ ಆಸ್ಪತ್ರೆ ಸಿಬ್ಬಂದಿಗೆ ಜಮೀರ್ ಅಹ್ಮದ್ ಧನ್ಯವಾದ ತಿಳಿಸಿದ್ದಾರೆ.
ಇಂದು ಕೊರೊನಾ ಸೋಂಕಿನಿಂದ ಗುಣಮುಖನಾಗಿ ಮನೆಗೆ ಮರಳುತ್ತಿದ್ದೇನೆ. ವೈದ್ಯರ ಸಲಹೆಯ ಮೇರೆಗೆ ಮುಂದಿನ 10 ದಿನಗಳ ಕಾಲ ನಾನು ಹೋಂ ಕ್ವಾರೆಂಟೈನ್ನಲ್ಲಿ ಇರಲಿದ್ದು, ನಂತರದಲ್ಲಿ ಸಕ್ರಿಯ ಜನಸೇವೆಗೆ ಮರಳಲಿದ್ದೇನೆ. ಈವರೆಗೆ ಅತ್ಯಂತ ಕಾಳಜಿಯಿಂದ ನನಗೆ ಚಿಕಿತ್ಸೆ ನೀಡಿದ ವಿಕ್ರಂ ಆಸ್ಪತ್ರೆಯ ಎಲ್ಲಾ ವೈದ್ಯಕೀಯ ಸಿಬ್ಬಂದಿಗಳಿಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.
ನಾನು ಆಸ್ಪತ್ರೆಗೆ ದಾಖಲಾದ ದಿನವೇ ಕರೆ ಮಾಡಿ, ನನಗೆ ಧೈರ್ಯ ತುಂಬಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ ಆತ್ಮೀಯರು, ನಮ್ಮ ಪಕ್ಷದ ಹಿರಿಯ ನಾಯಕರೂ ಆದ ಸಿದ್ದರಾಮಯ್ಯನವರಿಗೂ ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರಿಗೂ ಧನ್ಯವಾದಗಳು. ತಮ್ಮ ಪ್ರೀತಿ ಮತ್ತು ಕಾಳಜಿಗೆ ನಾನು ಆಭಾರಿ.
ನಾನು ಶೀಘ್ರ ಗುಣಮುಖನಾಗುವಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮತ್ತು ಮಹಾರಾಷ್ಟ್ರ, ಆಂಧ್ರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಜನರು ಮಸೀದಿ, ಮಂದಿರ, ಚರ್ಚ್ ಗಳಲ್ಲಿ ಪ್ರಾರ್ಥನೆ, ಹರಕೆ, ಪೂಜೆಗಳನ್ನು ಮಾಡಿದ್ದಾರೆ. ತಮ್ಮೆಲ್ಲರ ಪ್ರೀತಿಯ ಋಣ ದೊಡ್ಡದು. ತಮ್ಮ ಸೇವೆಯ ಮೂಲಕ ಅದನ್ನು ತೀರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm