ಬ್ರೇಕಿಂಗ್ ನ್ಯೂಸ್
28-04-21 11:21 pm Headline Karnataka News Network ಕರ್ನಾಟಕ
ರಾಯಚೂರು, (ಏ.28): ನಿಂಬೆಹಣ್ಣಿನ ರಸ ಮೂಗಿನಲ್ಲಿ ಹಾಕಿಕೊಳ್ಳುವುದರಿಂದ ಕೊರೋನಾ ಮಹಾಮಾರಿಯಿಂದ ದೂರ ಇರಬಹುದು. ನಾಲ್ಕು ಹನಿ ಮೂಗಿನಲ್ಲಿ ಹಾಕಿಕೊಂಡರೇ ಉಸಿರಾಟದ ತೊಂದರೆ ಇರುವುದಿಲ್ಲ. ಬದಲಿಗೆ ಆಮ್ಲಜನಕ ವೃದ್ಧಿಯಾಗುತ್ತದೆ ಎನ್ನುವ ಸುದ್ದಿ ರಾಜ್ಯದಲ್ಲಿ ಹರಿದಾಡುತ್ತಿದೆ.
ನಿಂಬೆ ಹಣ್ಣಿನಲ್ಲಿ ಸಿ ಮತ್ತು ಎ ವಿಟಮಿನ್ಗಳಿವೆ.ನಿಂಬೆ ಹಣ್ಣಿನ ಹನಿಗಳನ್ನು ಮೂಗಿನಲ್ಲಿ ಬಿಟ್ಟುಕೊಂಡರೆ ದೇಹದ ಆಮ್ಲಜನಕ ವೃದ್ಧಿಯಾಗುತ್ತದೆ ಎನ್ನುವ ಹೊಸ ಸುದ್ದಿಗೆ ಪರ, ವಿರೋಧಗಳು ವ್ಯಕ್ತವಾಗುತ್ತಿವೆ.
ಇದರ ಮಧ್ಯೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಶಿಕ್ಷಕರೊಬ್ಬರು ನಿಂಬೆ ಹಣ್ಣಿನ ರಸವನ್ನು ಮೂಗಿನಲ್ಲಿ ಹಾಕಿಕೊಂಡಿದ್ದಾರೆ. ಬಳಿಕ, ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟಿದ್ದಾರೆ.
ಸಿಂಧನೂರಿನ ಶರಣಬಸವೇಶ್ವರ ಕಾಲನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ(43) ಎನ್ನುವರು ಮೂಗಿನಲ್ಲಿ ನಿಂಬೆಹಣ್ಣಿನ ರಸ ಹಾಕಿಕೊಂಡ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಆರೋಗ್ಯವಾಗಿಯೇ ಇದ್ದ ಅವರು, ನಿಂಬೆರಸ ಹಾಕಿಕೊಂಡ ಬಳಿಕ ಏಕಾಏಕಿ ಒದ್ದಾಡಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Raichur Man succums to death after putting Limme juice into nose thinking of of increase in oxygen. The deceased has been identified as Basvaraj (43).
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm