ಬ್ರೇಕಿಂಗ್ ನ್ಯೂಸ್
30-04-21 02:37 pm Manju, Bengaluru Correspondent ಕರ್ನಾಟಕ
ಬೆಂಗಳೂರು, ಏ.30: ರಾಜ್ಯದಲ್ಲಿ ಈವರೆಗೆ 45 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡಲಾಗುತ್ತಿತ್ತು. ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ನಾಳೆಯಿಂದ 18ರಿಂದ 44 ವರ್ಷದವರಿಗೆ ಕೊರೋನಾ ಡೋಸ್ ಸಿಗುವುದು ಅನುಮಾನ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅಧಿಕೃತ ಮಾಹಿತಿ ನೀಡಿದ್ದಾರೆ
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಳೆ 18-44 ವರ್ಷದವರಿಗೆ ಕೊರೋನಾ ಲಸಿಕೆ ಸಿಗಲ್ಲ ಎಂದು ಅಧಿಕೃತವಾಗಿ ಹೇಳಿದ್ದಾರೆ.
18 ವಯಸ್ಸಿನಿಂದ ದಿಂದ 44 ವಯಸ್ಸಾದವರು ಡೋಸ್ ಪಡೆಯಲು ಅರ್ಹರು. ಅದರ ಅನ್ವಯ 3ರಿಂದ ಮೂರುವರೆ ಕೋಟಿ ಜನ ರಾಜ್ಯದಲ್ಲಿ ಇದ್ದಾರೆ ಎಂಬ ಅಂದಾಜಿದೆ. ರಾಜ್ಯ ಸರ್ಕಾರ 400 ಕೋಟಿಗೆ 1 ಕೋಟಿ ಡೋಸ್ ಪಡೆಯಲು ಆರ್ಡರ್ ಮಾಡಿದೆ. ಹೈದ್ರಾಬಾದ್ ಮೂಲದ ಬಯೋಟೆಕ್, ರಷ್ಯಾ ಮೂಲದ ಸ್ಟೂಟ್ನಿಕ್, ರೆಡ್ಡಿ ಲ್ಯಾಬೋರೇಟಿ ಸಂಸ್ಥೆಗಳು ಡೋಸ್ ನೀಡಲಿದ್ದಾರೆ.
18 ರಿಂದ 44 ವಯಸ್ಸಿನವರು ಕೋವಿಡ್ ಪೋರ್ಟಲ್ ಮೂಲಕ ನೋಂದಣಿ ಮಾಡಿಸಿಕೊಳ್ಳಬಹುದು. ನಮಗೆ ಇನ್ನೂ ಡೆಲವರಿ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. ನಾಳೆ ಅಧಿಕೃತ ಮಾಹಿತಿ ನೀಡುವವರೆಗೆ ನೋಂದಣಿ ಮಾಡಿಕೊಂಡವರು ಯಾರೂ ಆಸ್ಪತ್ರೆಯ ಬಳಿ ಹೋಗಬಾರದು. ಅಧಿಕೃತವಾಗಿ ಆ ಕಂಪನಿಗಳು ತಿಳಿಸಿದ ಮೇಲೆ ತಮಗೆ ತಿಳಿಸುವೆ ಎಂದು ಹೇಳಿದರು.
ಡೋಸ್ ವಿಚಾರದಲ್ಲಿ ಒತ್ತಾಯ, ಒತ್ತಡ ಮಾಡಲು ಸರ್ಕಾರ ಸಿದ್ದವಿದೆ. ಉಚಿತ ವ್ಯಾಕ್ಸಿನ್ ವಿಚಾರದಲ್ಲಿ ಗೊಂದಲ ಬೇಡ. ಈವರೆಗೂ 99 ಲಕ್ಷ ಡೋಸ್ ಬಂದಿದ್ದು, ಈಗಾಗಲೇ 95 ಲಕ್ಷ ಡೋಸ್ ನೀಡಲಾಗಿದೆ, ಕೇಂದ್ರಕ್ಕೂ ಮನವಿ ಮಾಡ್ತಿದ್ದೇವೆ. ಈವರೆಗೆ ರಾಜ್ಯದಲ್ಲಿ 6 ಲಕ್ಷ ಡೋಸ್ ಇದೆ ಎಂಬ ಮಾಹಿತಿ ಇದೆ ಎಂದರು.
ಕರ್ಫ್ಯೂ ಇದ್ರು ಜನರು ಬೇಕಾಬಿಟ್ಟಿ ಓಡಾಟ ಮಾಡುತ್ತಿದ್ದಾರೆ ಎಂಬ ಮಾತಿಗೆ, ನಿಮ್ಮ ನಿಮ್ಮ ಜವಾಬ್ದಾರಿಯನ್ನು ಪಾಲನೆ ಮಾಡಿ, ಜನರ ಕಷ್ಟದ ಬಗ್ಗೆ ತೋರಿಸುತ್ತಿದ್ದೀರಾ. ಮಾರ್ಗಸೂಚಿಯನ್ನು ನಾವು ಕೊಡ್ತಿದ್ದೇವೆ. ಜನ ಅದನ್ನು ಪಾಲನೆ ಮಾಡಬೇಕು. ಕೇಂದ್ರದಿಂದ ನಮಗೆ ಬಂದಿರೋದು 99.5 ಲಕ್ಷ ಡೋಸ್ ವ್ಯಾಕ್ಸಿನ್ ಎಂದರು.
Seems like people in Karnataka aged 18-45 years will have to wait for a few more days to get themselves vaccinated against Covid, as the state is currently dealing with a vaccine shortage. Karnataka Health Minister Dr K Sudhakar informed on Friday that vaccination of people above 18 years of age, which was supposed to start from May 1, may be delayed as the vaccines have not yet arrived.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
08-05-25 04:57 pm
HK News Desk
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
Gunfire at Border; ಗಡಿಯಲ್ಲಿ ಗುಂಡಿನ ಮೊರೆತ ; ಕಾ...
07-05-25 06:14 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm