ಬ್ರೇಕಿಂಗ್ ನ್ಯೂಸ್
30-04-21 05:02 pm Manju, Bengaluru Correspondent ಕರ್ನಾಟಕ
ಬೆಂಗಳೂರು, ಎ.30: ಪಬ್ಲಿಕ್ ಟಿವಿಯ ಆಂಕರ್ ಅರುಣ್ ಬಡಿಗೇರ ಅವರ ತಂದೆ ಮತ್ತು ತಾಯಿ ಇಬ್ಬರೂ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಮೂರು ದಿನಗಳ ಹಿಂದೆ ಅರುಣ್ ಅವರ ತಾಯಿ ಕಸ್ತೂರಮ್ಮ ಬಡಿಗೇರ ಕೊರೊನಾಗೆ ಬಲಿಯಾಗಿದ್ದರು. ಇದೀಗ ಅವರ ತಂದೆ ಶಿಕ್ಷಕರಾಗಿದ್ದ ಚಂದ್ರಶೇಖರ ಬಡಿಗೇರ(68) ಕೂಡ ಸಾವು ಕಂಡಿದ್ದಾರೆ.
ನಿವೃತ್ತ ಶಿಕ್ಷಕರಾಗಿದ್ದ ಚಂದ್ರಶೇಖರ ಬಡಿಗೇರ, ಧಾರವಾಡದ ರೈಟರ್ ಗಲ್ಲಿಯ ನಿವಾಸಿಯಾಗಿದ್ದರು. ಕೆಲ ದಿನಗಳ ಹಿಂದೆ ಕೊರೊನಾ ಸೋಂಕಿಗೆ ತುತ್ತಾಗಿದ್ದ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಉಸಿರಾಟದ ಸಮಸ್ಯೆ ಕಾಣಿಸಿಕೊಂಡು ತೀವ್ರ ಅಸ್ವಸ್ಥರಾಗಿದ್ದ ಬಡಿಗೇರ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
Television journalist of Public Tv Arun Badiger parents who were tested positive died of covid 19 coronavirus.
16-07-25 11:47 am
HK News Desk
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
16-07-25 11:42 am
Mangalore Correspondent
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm