ಬ್ರೇಕಿಂಗ್ ನ್ಯೂಸ್
02-05-21 12:29 pm Headline Karnataka News Network ಕರ್ನಾಟಕ
ತಿರುವನಂತಪುರಂ, ಮೇ 02: ಕೇರಳದಲ್ಲಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಧ್ಯಕ್ಷ ಕೆ ಸುರೇಂದ್ರನ್ ಅವರಿಗೆ ಹಿನ್ನಡೆಯಾಗಿದೆ.
ಕೆ ಸುರೇಂದ್ರನ್ ಅವರು ಕೊನ್ನಿ ಹಾಗೂ ಮಂಜೇಶ್ವರ ಎರಡು ಕ್ಷೇತ್ರಗಳಲ್ಲಿ ಸುರೇಂದ್ರನ್ ಸ್ಪರ್ಧಿಸಿದ್ದರು. ಕೊನ್ನಿಯಲ್ಲಿ ಸುರೇಂದ್ರನ್ ಮೂರನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನದಲ್ಲಿ ಶಾಸಕ ಸಿಪಿಎಂನ ಜನೀಶ್ 1807 ಮತಗಳನ್ನು ಪಡೆದಿದ್ದರೆ, ಎರಡನೇ ಸ್ಥಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಬಿನ್ ಪೀಟರ್ ಇದ್ದಾರೆ.

ಇನ್ನು ಮಂಜೇಶ್ವರದಲ್ಲಿ ಪಿಕೆಂ ಆಶ್ರಫ್ ಮುನ್ನಡೆ ಸಾಧಿಸಿದ್ದಾರೆ, ಪಟ್ಟಣಂತಿಟ್ಟದಲ್ಲಿ ಎಲ್ಡಿಎಫ್ ಐದು ಕ್ಷೇತ್ರಗಳಲ್ಲಿ ಐದರಲ್ಲೂ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಕಾಸರಗೋಡಿನಲ್ಲಿ ಐದು ಕ್ಷೇತ್ರಗಳಲ್ಲಿ ಯುಡಿಎಫ್ ಮೂರು ಸ್ಥಾನಗಳಲ್ಲಿ, ಎಲ್ಡಿಎಫ್ ಎರಡು ಸ್ಥಾನಗಳಲ್ಲಿ ಮುಂದಿದೆ.
ಕೇರಳ ಚುನಾವಣೆಯಲ್ಲಿ ಎಲ್ಡಿಎಫ್ ಮತ್ತೊಮ್ಮೆ ಗೆಲುವು ಸಾಧಿಸುವ ಸಾಧ್ಯತೆಯಿದೆ ಬಹುತೇಕ ಎಲ್ಲಾ ಸಮೀಕ್ಷೆಗಳು ಹೇಳಿವೆ. ಬಿಜೆಪಿ ಒಂದು ಸ್ಥಾನಗಳಿಸಿದರೆ ಹೆಚ್ಚು ಅಬ್ಬಬ್ಬಾ ಎಂದರೆ 2 ಸ್ಥಾನ ಗಳಿಸಬಹುದು ಎಂದು ಸಮೀಕ್ಷೆಗಳು ತಿಳಿಸಿವೆ.
ಒಟ್ಟು 140 ವಿಧಾನಸಭಾ ಕ್ಷೇತ್ರಗಳುಇರುವ ಕೇರಳದಲ್ಲಿ ಸರಳ ಬಹುಮತಕ್ಕೆ 71 ಸ್ಥಾನಗಳನ್ನು ಗೆಲ್ಲಬೇಕು, ಕಳೆದ ಚುನಾವಣೆಯಲ್ಲಿ ಎಲ್ಡಿಎಫ್ 91 ಸ್ಥಾನಗಳನ್ನು ಗೆದ್ದಿತ್ತು.
BJP state president K Surendran is trailing against CPM candidate KU Jenish Kumar in the assembly seat that was at the heart of the recent Sabarimala movement. As per election commission data Surendran has got 11611 votes so far while incumbent MLA Jenish Kumar has secured 24595 votes so far.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm