ಬ್ರೇಕಿಂಗ್ ನ್ಯೂಸ್
26-08-20 03:35 pm Bangalore Correspondent ಕರ್ನಾಟಕ
ಬೆಂಗಳೂರು: ಮಾದಪ್ಪನ ಗೀತೆಯನ್ನು ಅಶ್ಲೀಲವಾಗಿ ತೋರಿಸಿರುವ ಆರೋಪದ ಮೇರೆಗೆ ಬಿಗ್ಬಾಸ್ ವಿನ್ನರ್, ರ್ಯಾಪರ್ ಚಂದನ್ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ.
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಚಂದನ್ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಬಜರಂಗದಳ ಮುಖಂಡ ತೇಜಸ್ ಗೌಡ ಅವರು ಚಂದನ್ ವಿರುದ್ಧ ದೂರು ದಾಖಲಿಸಿದ್ದಾರೆ. ದೂರು ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ಎನ್ಸಿಆರ್(ಗಂಭೀರವಲ್ಲದ ಪ್ರಕರಣ) ದಾಖಲು ಮಾಡಿದ್ದಾರೆ.
ಹಿಂದೂ ಧಾರ್ಮಿಕ ಭಾವನೆಗಳಿಗೆ ದಕ್ಕೆ ತರುವ ರೀತಿಯಲ್ಲಿ ಜಾನಪದ ಗೀತೆಯನ್ನು ಚಿತ್ರೀಕರಣ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಚಂದನ್ ಶೆಟ್ಟಿ ವಿರುದ್ಧ ಕ್ರಮಕೈಗೊಳ್ಳುವಂತೆ ತೇಜಸ್ ಗೌಡ ದೂರು ನೀಡಿದ್ದಾರೆ.


ಏನಿದು ಪ್ರಕರಣ?
ಗಣೇಶ ಹಬ್ಬಕ್ಕೆ ‘ಕೋಲು ಮಂಡೆ ಜಂಗಮ ದೇವರು’ ಎಂಬ ಹೊಸ ರ್ಯಾಪ್ ಸಾಂಗ್ ಅನ್ನು ಚಂದನ್ ಶೆಟ್ಟಿ ಯೂಟ್ಯೂಬ್ನಲ್ಲಿ ಬಿಡುಗಡೆ ಮಾಡಿದ್ದರು. ಆದರೆ ಮಾದಪ್ಪನ ಗೀತೆಯನ್ನು ಅಶ್ಲೀಲವಾಗಿ ತೋರಿಸಿರುವ ಆರೋಪ ಚಂದನ್ ಶೆಟ್ಟಿ ವಿರುದ್ಧ ಕೇಳಿಬಂದಿದೆ. ಶಿವಶರಣೆ ಸಂಕಮ್ಮನ ಬಗ್ಗೆ ಅಶ್ಲೀಲ ಪ್ರದರ್ಶಿಸಲಾಗಿದೆ ಮತ್ತು ಭಕ್ತಿ ಗೀತೆಯನ್ನು ತಿರುಚಲಾಗಿದೆ. ಈ ಮೂಲಕ ಮಾದಪ್ಪನ ಭಕ್ತರ ಧಾರ್ಮಿಕ ಮನೋಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚಂದನ್ ಶೆಟ್ಟಿ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 07:48 pm
HK News Staffer
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm