ಬ್ರೇಕಿಂಗ್ ನ್ಯೂಸ್
26-08-20 03:35 pm Bangalore Correspondent ಕರ್ನಾಟಕ
ಬೆಂಗಳೂರು: ಮಾದಪ್ಪನ ಗೀತೆಯನ್ನು ಅಶ್ಲೀಲವಾಗಿ ತೋರಿಸಿರುವ ಆರೋಪದ ಮೇರೆಗೆ ಬಿಗ್ಬಾಸ್ ವಿನ್ನರ್, ರ್ಯಾಪರ್ ಚಂದನ್ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ.
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಚಂದನ್ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಬಜರಂಗದಳ ಮುಖಂಡ ತೇಜಸ್ ಗೌಡ ಅವರು ಚಂದನ್ ವಿರುದ್ಧ ದೂರು ದಾಖಲಿಸಿದ್ದಾರೆ. ದೂರು ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ಎನ್ಸಿಆರ್(ಗಂಭೀರವಲ್ಲದ ಪ್ರಕರಣ) ದಾಖಲು ಮಾಡಿದ್ದಾರೆ.
ಹಿಂದೂ ಧಾರ್ಮಿಕ ಭಾವನೆಗಳಿಗೆ ದಕ್ಕೆ ತರುವ ರೀತಿಯಲ್ಲಿ ಜಾನಪದ ಗೀತೆಯನ್ನು ಚಿತ್ರೀಕರಣ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಚಂದನ್ ಶೆಟ್ಟಿ ವಿರುದ್ಧ ಕ್ರಮಕೈಗೊಳ್ಳುವಂತೆ ತೇಜಸ್ ಗೌಡ ದೂರು ನೀಡಿದ್ದಾರೆ.


ಏನಿದು ಪ್ರಕರಣ?
ಗಣೇಶ ಹಬ್ಬಕ್ಕೆ ‘ಕೋಲು ಮಂಡೆ ಜಂಗಮ ದೇವರು’ ಎಂಬ ಹೊಸ ರ್ಯಾಪ್ ಸಾಂಗ್ ಅನ್ನು ಚಂದನ್ ಶೆಟ್ಟಿ ಯೂಟ್ಯೂಬ್ನಲ್ಲಿ ಬಿಡುಗಡೆ ಮಾಡಿದ್ದರು. ಆದರೆ ಮಾದಪ್ಪನ ಗೀತೆಯನ್ನು ಅಶ್ಲೀಲವಾಗಿ ತೋರಿಸಿರುವ ಆರೋಪ ಚಂದನ್ ಶೆಟ್ಟಿ ವಿರುದ್ಧ ಕೇಳಿಬಂದಿದೆ. ಶಿವಶರಣೆ ಸಂಕಮ್ಮನ ಬಗ್ಗೆ ಅಶ್ಲೀಲ ಪ್ರದರ್ಶಿಸಲಾಗಿದೆ ಮತ್ತು ಭಕ್ತಿ ಗೀತೆಯನ್ನು ತಿರುಚಲಾಗಿದೆ. ಈ ಮೂಲಕ ಮಾದಪ್ಪನ ಭಕ್ತರ ಧಾರ್ಮಿಕ ಮನೋಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚಂದನ್ ಶೆಟ್ಟಿ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm