ಬ್ರೇಕಿಂಗ್ ನ್ಯೂಸ್
02-05-21 06:34 pm Headline Karnataka Political Bureau ಕರ್ನಾಟಕ
ಬೆಲಗಾವಿ, ಮೇ 2: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ರೋಚಕ ಹಣಾಹಣಿಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲ ಸುರೇಶ್ ಅಂಗಡಿ ಗೆಲುವು ಸಾಧಿಸಿದ್ದಾರೆ.
ಪ್ರತಿ ಸುತ್ತಿನಲ್ಲೂ ಹಾವು-ಏಣಿ ಆಟದಂತಿದ್ದ ಬೆಳಗಾವಿ ಕ್ಷೇತ್ರದ ಮತ ಎಣಿಕೆ ಹಂತಿಮ ಹಂತದವರೆಗೂ ಗೆಲುವಿನ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ಆರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮುನ್ನಡೆ ಕಾಯ್ದುಕೊಂಡಿದ್ದರೆ, ನಂತರ ಬಿಜೆಪಿ ಅಭ್ಯರ್ಥಿ ಮಂಗಲ ಸುರೇಶ್ ಅಂಗಡಿ ಮುನ್ನಡೆ ಸಾಧಿಸಿದ್ದರು.
ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಸಲಾಗಿತ್ತು. ರೋಚಕ ಘಟ್ಟದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರನ್ನು ಮಂಗಲ ಸುರೇಶ್ ಅಂಗಡಿ ಸೋಲಿಸಿದ್ದಾರೆ. ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪೈಪೋಟಿ ಮುಂದುವರೆದು ಕಾಂಗ್ರೆಸ್ ಪಕ್ಷಕ್ಕೆ ವಿರೋಚಿತ ಸೋಲು ಉಂಟಾಗಿದೆ.
ಅಂತಿಮ ಹಂತದಲ್ಲಿ ಬಿಜೆಪಿಯ ಅಭ್ಯರ್ಥಿ ಮಂಗಲ ಅಂಗಡಿ ಮುನ್ನಡೆ ಕಾಯ್ದುಕೊಂಡು, ಸುಮಾರು 3000ಕ್ಕೂ ಅಧಿಕ ಮತಗಳಿಂದ ಸತೀಶ್ ಜಾರಕಿಹೊಳಿ ವಿರುದ್ಧ ಮಂಗಲ ಅಂಗಡಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿಗೆ 4,35,202 ಮತಗಳು ಸಿಕ್ಕಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿಗೆ 4,32,299 ಮತಗಳು ದೊರಕಿದೆ.
Bharatiya Janata Party (BJP) candidate Mangala Suresh Angadi bags major vicotry in Belgaum Assembly constituency election in Karnataka on Sunday.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm