ಬ್ರೇಕಿಂಗ್ ನ್ಯೂಸ್
02-05-21 06:34 pm Headline Karnataka Political Bureau ಕರ್ನಾಟಕ
ಬೆಲಗಾವಿ, ಮೇ 2: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ರೋಚಕ ಹಣಾಹಣಿಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲ ಸುರೇಶ್ ಅಂಗಡಿ ಗೆಲುವು ಸಾಧಿಸಿದ್ದಾರೆ.
ಪ್ರತಿ ಸುತ್ತಿನಲ್ಲೂ ಹಾವು-ಏಣಿ ಆಟದಂತಿದ್ದ ಬೆಳಗಾವಿ ಕ್ಷೇತ್ರದ ಮತ ಎಣಿಕೆ ಹಂತಿಮ ಹಂತದವರೆಗೂ ಗೆಲುವಿನ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ಆರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮುನ್ನಡೆ ಕಾಯ್ದುಕೊಂಡಿದ್ದರೆ, ನಂತರ ಬಿಜೆಪಿ ಅಭ್ಯರ್ಥಿ ಮಂಗಲ ಸುರೇಶ್ ಅಂಗಡಿ ಮುನ್ನಡೆ ಸಾಧಿಸಿದ್ದರು.
ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಸಲಾಗಿತ್ತು. ರೋಚಕ ಘಟ್ಟದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರನ್ನು ಮಂಗಲ ಸುರೇಶ್ ಅಂಗಡಿ ಸೋಲಿಸಿದ್ದಾರೆ. ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪೈಪೋಟಿ ಮುಂದುವರೆದು ಕಾಂಗ್ರೆಸ್ ಪಕ್ಷಕ್ಕೆ ವಿರೋಚಿತ ಸೋಲು ಉಂಟಾಗಿದೆ.
ಅಂತಿಮ ಹಂತದಲ್ಲಿ ಬಿಜೆಪಿಯ ಅಭ್ಯರ್ಥಿ ಮಂಗಲ ಅಂಗಡಿ ಮುನ್ನಡೆ ಕಾಯ್ದುಕೊಂಡು, ಸುಮಾರು 3000ಕ್ಕೂ ಅಧಿಕ ಮತಗಳಿಂದ ಸತೀಶ್ ಜಾರಕಿಹೊಳಿ ವಿರುದ್ಧ ಮಂಗಲ ಅಂಗಡಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿಗೆ 4,35,202 ಮತಗಳು ಸಿಕ್ಕಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿಗೆ 4,32,299 ಮತಗಳು ದೊರಕಿದೆ.
Bharatiya Janata Party (BJP) candidate Mangala Suresh Angadi bags major vicotry in Belgaum Assembly constituency election in Karnataka on Sunday.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am