ಬ್ರೇಕಿಂಗ್ ನ್ಯೂಸ್
02-05-21 06:34 pm Headline Karnataka Political Bureau ಕರ್ನಾಟಕ
ಬೆಲಗಾವಿ, ಮೇ 2: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ರೋಚಕ ಹಣಾಹಣಿಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲ ಸುರೇಶ್ ಅಂಗಡಿ ಗೆಲುವು ಸಾಧಿಸಿದ್ದಾರೆ.
ಪ್ರತಿ ಸುತ್ತಿನಲ್ಲೂ ಹಾವು-ಏಣಿ ಆಟದಂತಿದ್ದ ಬೆಳಗಾವಿ ಕ್ಷೇತ್ರದ ಮತ ಎಣಿಕೆ ಹಂತಿಮ ಹಂತದವರೆಗೂ ಗೆಲುವಿನ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ಆರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮುನ್ನಡೆ ಕಾಯ್ದುಕೊಂಡಿದ್ದರೆ, ನಂತರ ಬಿಜೆಪಿ ಅಭ್ಯರ್ಥಿ ಮಂಗಲ ಸುರೇಶ್ ಅಂಗಡಿ ಮುನ್ನಡೆ ಸಾಧಿಸಿದ್ದರು.
ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಸಲಾಗಿತ್ತು. ರೋಚಕ ಘಟ್ಟದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರನ್ನು ಮಂಗಲ ಸುರೇಶ್ ಅಂಗಡಿ ಸೋಲಿಸಿದ್ದಾರೆ. ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪೈಪೋಟಿ ಮುಂದುವರೆದು ಕಾಂಗ್ರೆಸ್ ಪಕ್ಷಕ್ಕೆ ವಿರೋಚಿತ ಸೋಲು ಉಂಟಾಗಿದೆ.
ಅಂತಿಮ ಹಂತದಲ್ಲಿ ಬಿಜೆಪಿಯ ಅಭ್ಯರ್ಥಿ ಮಂಗಲ ಅಂಗಡಿ ಮುನ್ನಡೆ ಕಾಯ್ದುಕೊಂಡು, ಸುಮಾರು 3000ಕ್ಕೂ ಅಧಿಕ ಮತಗಳಿಂದ ಸತೀಶ್ ಜಾರಕಿಹೊಳಿ ವಿರುದ್ಧ ಮಂಗಲ ಅಂಗಡಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿಗೆ 4,35,202 ಮತಗಳು ಸಿಕ್ಕಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿಗೆ 4,32,299 ಮತಗಳು ದೊರಕಿದೆ.
Bharatiya Janata Party (BJP) candidate Mangala Suresh Angadi bags major vicotry in Belgaum Assembly constituency election in Karnataka on Sunday.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm