ಬ್ರೇಕಿಂಗ್ ನ್ಯೂಸ್
02-05-21 10:01 pm Mangaluru Correspondent ಕರ್ನಾಟಕ
ಬೆಂಗಳೂರು,ಮೇ 2: ರಾಜ್ಯದಲ್ಲಿ ಇಂದು ಹೊಸದಾಗಿ 37,733 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದ್ದು, 217 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 16,01,865 ಕ್ಕೆ ಏರಿಕೆಯಾಗಿದೆ. ಒಟ್ಟಾರೆ 16,011 ಜನರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಈವರೆಗೆ 11,64,398 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 4,21, 436 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇಂದು ಗುಣಮುಖರಾಗಿ 21,149 ಜನರು ಬಿಡುಗಡೆಯಾಗಿದ್ದಾರೆ.
ಬೆಂಗಳೂರಿನಲ್ಲಿ ಇಂದು ಹೊಸದಾಗಿ 21,199 ಜನರಿಗೆ ಸೋಂಕು ತಗುಲಿದ್ದು, ಒಟ್ಟಾರೆ 5,08,923 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 9,97,292 ಕ್ಕೆ ಏರಿಕೆಯಾಗಿದೆ. ಇಂದು 64 ಜನರು ಮೃತಪಟ್ಟಿದ್ದು, ಈವರೆಗೂ 6,601 ಮಂದಿ ಸಾವಿಗೀಡಾಗಿದ್ದಾರೆ.
ಬಾಗಲಕೋಟೆಯಲ್ಲಿ 691, ಬಳ್ಳಾರಿ 1156, ಬೆಳಗಾವಿ 372, ಬೆಂಗಳೂರು ಗ್ರಾಮಾಂತರ 286, ಬೀದರ್ 584, ಚಾಮರಾಜನಗರ 271, ಚಿಕ್ಕಬಳ್ಳಾಪುರ 446, ಚಿಕ್ಕಮಗಳೂರು 166, ಚಿತ್ರದುರ್ಗ 152, ದಕ್ಷಿಣ ಕನ್ನಡ 996, ದಾವಣಗೆರೆ 317, ಧಾರವಾಡ 741, ಗದಗ 118, ಹಾಸನ 792, ಹಾವೇರಿ 157, ಕಲಬುರಗಿ 427, ಕೊಡಗು 246, ಕೋಲಾರ 282, ಕೊಪ್ಪಳ 567, ಮಂಡ್ಯ 653, ಮೈಸೂರು 2750, ರಾಯಚೂರು 445, ರಾಮನಗರ 441, ಶಿವಮೊಗ್ಗ 620, ತುಮಕೂರು 1302, ಉಡುಪಿ 413, ಉತ್ತರ ಕನ್ನಡ 538, ವಿಜಯಪುರ 303 ಮತ್ತು ಯಾದಗಿರಿಯಲ್ಲಿ 303 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಹೊಸ ಪ್ರಕರಣಗಳು ಪತ್ತೆಯಾಗಿದೆ.
Karnataka reports 37,733 new Covid-19 cases, 217 deaths taking tally to 16,01,865 as on May 2nd 2021.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm