ಬ್ರೇಕಿಂಗ್ ನ್ಯೂಸ್
02-05-21 10:01 pm Mangaluru Correspondent ಕರ್ನಾಟಕ
ಬೆಂಗಳೂರು,ಮೇ 2: ರಾಜ್ಯದಲ್ಲಿ ಇಂದು ಹೊಸದಾಗಿ 37,733 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದ್ದು, 217 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 16,01,865 ಕ್ಕೆ ಏರಿಕೆಯಾಗಿದೆ. ಒಟ್ಟಾರೆ 16,011 ಜನರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಈವರೆಗೆ 11,64,398 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 4,21, 436 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇಂದು ಗುಣಮುಖರಾಗಿ 21,149 ಜನರು ಬಿಡುಗಡೆಯಾಗಿದ್ದಾರೆ.
ಬೆಂಗಳೂರಿನಲ್ಲಿ ಇಂದು ಹೊಸದಾಗಿ 21,199 ಜನರಿಗೆ ಸೋಂಕು ತಗುಲಿದ್ದು, ಒಟ್ಟಾರೆ 5,08,923 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 9,97,292 ಕ್ಕೆ ಏರಿಕೆಯಾಗಿದೆ. ಇಂದು 64 ಜನರು ಮೃತಪಟ್ಟಿದ್ದು, ಈವರೆಗೂ 6,601 ಮಂದಿ ಸಾವಿಗೀಡಾಗಿದ್ದಾರೆ.
ಬಾಗಲಕೋಟೆಯಲ್ಲಿ 691, ಬಳ್ಳಾರಿ 1156, ಬೆಳಗಾವಿ 372, ಬೆಂಗಳೂರು ಗ್ರಾಮಾಂತರ 286, ಬೀದರ್ 584, ಚಾಮರಾಜನಗರ 271, ಚಿಕ್ಕಬಳ್ಳಾಪುರ 446, ಚಿಕ್ಕಮಗಳೂರು 166, ಚಿತ್ರದುರ್ಗ 152, ದಕ್ಷಿಣ ಕನ್ನಡ 996, ದಾವಣಗೆರೆ 317, ಧಾರವಾಡ 741, ಗದಗ 118, ಹಾಸನ 792, ಹಾವೇರಿ 157, ಕಲಬುರಗಿ 427, ಕೊಡಗು 246, ಕೋಲಾರ 282, ಕೊಪ್ಪಳ 567, ಮಂಡ್ಯ 653, ಮೈಸೂರು 2750, ರಾಯಚೂರು 445, ರಾಮನಗರ 441, ಶಿವಮೊಗ್ಗ 620, ತುಮಕೂರು 1302, ಉಡುಪಿ 413, ಉತ್ತರ ಕನ್ನಡ 538, ವಿಜಯಪುರ 303 ಮತ್ತು ಯಾದಗಿರಿಯಲ್ಲಿ 303 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಹೊಸ ಪ್ರಕರಣಗಳು ಪತ್ತೆಯಾಗಿದೆ.
Karnataka reports 37,733 new Covid-19 cases, 217 deaths taking tally to 16,01,865 as on May 2nd 2021.
08-05-25 07:50 pm
Bangalore Correspondent
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
08-05-25 04:57 pm
HK News Desk
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
Gunfire at Border; ಗಡಿಯಲ್ಲಿ ಗುಂಡಿನ ಮೊರೆತ ; ಕಾ...
07-05-25 06:14 pm
08-05-25 04:52 pm
Mangalore Correspondent
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
Operation Sindhoor, MP Brijesh Chowta, Manga...
07-05-25 03:36 pm
Hindu Maha Sabha, Mangalore, Rajesh Pavitran:...
07-05-25 02:36 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm