ಬ್ರೇಕಿಂಗ್ ನ್ಯೂಸ್
03-05-21 10:41 pm Bengaluru Correspondent ಕರ್ನಾಟಕ
ಬೆಂಗಳೂರು, ಮೇ 03: ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 44438 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಒಂದೇ ದಿನದಲ್ಲಿ 20901 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ, ಇಲ್ಲಿಯವರೆಗೆ 1185299 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಭಾನುವಾರಕ್ಕೆ ಹೋಲಿಸಿದರೆ ಕೊರೊನಾ ಸೋಂಕಿತ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗಿವೆ. ಒಂದೇ ದಿನದಲ್ಲಿ 239 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇದುವರೆಗೆ 16250 ಮಂದಿ ಮೃತಪಟ್ಟಿದ್ದಾರೆ.
444734 ಸಕ್ರಿಯ ಪ್ರಕರಣಗಳಿವೆ, ಒಟ್ಟು 1646303 ಪ್ರಕರಣಗಳಿವೆ. ಬಾಗಲಕೋಟೆ 569, ಬಳ್ಳಾರಿ 990, ಬೆಳಗಾವಿ 559, ಬೆಂಗಳೂರು ಗ್ರಾಮಾಂತರ 815, ಬೆಂಗಳೂರು ನಗರ 22115, ಬೀದರ್ 396, ಚಾಮರಾಜನಗರ 724, ಚಿಕ್ಕಬಳ್ಳಾಪುರ 886, ಚಿಕ್ಕಮಗಳೂರು 206, ಚಿತ್ರದುರ್ಗ 151, ದಕ್ಷಿಣ ಕನ್ನಡ 793, ದಾವಣಗೆರೆ 104, ಧಾರವಾಡ 1021, ಗದಗ 191, ಹಾಸನ 1673, ಹಾವೇರಿ 330, ಕಲಬುರಗಿ 1083, ಕೊಡಗು 628, ಕೋಲಾರ 656, ಕೊಪ್ಪಳ 617, ಮಂಡ್ಯ 1367, ಮೈಸೂರು 2685, ರಾಯಚೂರು 529, ರಾಮನಗರ 492, ಶಿವಮೊಗ್ಗ 584, ತುಮಕೂರು 2361, ಉಡುಪಿ 529, ಉತ್ತರ ಕನ್ನಡ 776, ವಿಜಯಪುರ 274, ಯಾದಗಿರಿಯಲ್ಲಿ 337 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
Karnataka on Monday reported 44,438 Covid-19 deaths and 239 related deaths, taking the total caseload and fatalities to 16.46 lakh and 16,250 respectively, the health department said.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm