ಬ್ರೇಕಿಂಗ್ ನ್ಯೂಸ್
03-05-21 10:41 pm Bengaluru Correspondent ಕರ್ನಾಟಕ
ಬೆಂಗಳೂರು, ಮೇ 03: ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 44438 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಒಂದೇ ದಿನದಲ್ಲಿ 20901 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ, ಇಲ್ಲಿಯವರೆಗೆ 1185299 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಭಾನುವಾರಕ್ಕೆ ಹೋಲಿಸಿದರೆ ಕೊರೊನಾ ಸೋಂಕಿತ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗಿವೆ. ಒಂದೇ ದಿನದಲ್ಲಿ 239 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇದುವರೆಗೆ 16250 ಮಂದಿ ಮೃತಪಟ್ಟಿದ್ದಾರೆ.
444734 ಸಕ್ರಿಯ ಪ್ರಕರಣಗಳಿವೆ, ಒಟ್ಟು 1646303 ಪ್ರಕರಣಗಳಿವೆ. ಬಾಗಲಕೋಟೆ 569, ಬಳ್ಳಾರಿ 990, ಬೆಳಗಾವಿ 559, ಬೆಂಗಳೂರು ಗ್ರಾಮಾಂತರ 815, ಬೆಂಗಳೂರು ನಗರ 22115, ಬೀದರ್ 396, ಚಾಮರಾಜನಗರ 724, ಚಿಕ್ಕಬಳ್ಳಾಪುರ 886, ಚಿಕ್ಕಮಗಳೂರು 206, ಚಿತ್ರದುರ್ಗ 151, ದಕ್ಷಿಣ ಕನ್ನಡ 793, ದಾವಣಗೆರೆ 104, ಧಾರವಾಡ 1021, ಗದಗ 191, ಹಾಸನ 1673, ಹಾವೇರಿ 330, ಕಲಬುರಗಿ 1083, ಕೊಡಗು 628, ಕೋಲಾರ 656, ಕೊಪ್ಪಳ 617, ಮಂಡ್ಯ 1367, ಮೈಸೂರು 2685, ರಾಯಚೂರು 529, ರಾಮನಗರ 492, ಶಿವಮೊಗ್ಗ 584, ತುಮಕೂರು 2361, ಉಡುಪಿ 529, ಉತ್ತರ ಕನ್ನಡ 776, ವಿಜಯಪುರ 274, ಯಾದಗಿರಿಯಲ್ಲಿ 337 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
Karnataka on Monday reported 44,438 Covid-19 deaths and 239 related deaths, taking the total caseload and fatalities to 16.46 lakh and 16,250 respectively, the health department said.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm