ಬ್ರೇಕಿಂಗ್ ನ್ಯೂಸ್
04-05-21 12:37 pm Headline Karnataka News Network ಕರ್ನಾಟಕ
Photo credits : unicef
ಕಲಬುರ್ಗಿ,ಮೇ 04: ಇಲ್ಲಿನ ತಾಲ್ಲೂಕು ಆಸ್ಪತ್ರೆಯಲ್ಲಿ ಸೋಮವಾರ ತಡರಾತ್ರಿ ಆಮ್ಲಜನಕದ ಕೊರತೆಯಿಂದ ನಾಲ್ವರು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.
ಈ ಆಸ್ಪತ್ರೆಯಲ್ಲಿ ಒಟ್ಟು 30 ರೋಗಿಗಳು ಅಡ್ಮಿಟ್ ಆಗಿದ್ದಾರೆ. ಆದರೆ, ಸೋಮವಾರ ಆರು ಸಿಲಿಂಡರ್ ಮಾತ್ರ ಇದ್ದವು. ಅವುಗಳನ್ನು ಆರು ಮಂದಿಗೆ ನೀಡಲಾಗಿತ್ತು. ಆದರೆ, ಸೋಮವಾರ ತಡರಾತ್ರಿ ಆರೂ ಸಿಲಿಂಡರ್ಗಳು ಖಾಲಿ ಆದ ಕಾರಣ ನಾಲ್ವರು ಬೆಡ್ಗಳ ಮೇಲೆ ನರಳಾಡಿ ಪ್ರಾಣ ಬಿಟ್ಟಿದ್ದಾರೆ.
ತಾಲ್ಲೂಕು ಆರೋಗ್ಯಾಧಿಕಾರಿಗಳು ಮಂಗಳವಾರ ಬೆಳಿಗ್ಗೆ ಆಮ್ಲಜನಕ ಪೂರೈಸುವಂತೆ ಜಿಲ್ಲಾಧಿಕಾರಿಗೆ ಕರೆ ಮಾಡಿದ್ದಾರೆ. ಬೆಳಿಗ್ಗೆ 11.30ರ ಸುಮಾರಿಗೆ ಆಮ್ಲಜನಕ ಸಿಲಿಂಡರ್ಗಳು ಆಸ್ಪತ್ರೆ ತಲುಪಿದ್ದರಿಂದ ಉಳಿದವರು ನಿಟ್ಟುಸಿರು ಬಿಟ್ಟಿದ್ದಾರೆ.
ಅಫಜಲಪುರ ಆಸ್ಪತ್ರೆಯಲ್ಲಿ ಫಿಜಿಷಿಯನ್ರೇ ಇಲ್ಲ
‘ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಫಿಜಿಷಿಯನ್ರೇ ಇಲ್ಲ. ಅಗತ್ಯಕ್ಕೆ ತಕ್ಕಷ್ಟು ಸಿಲಿಂಡರ್ ಗಳು ಇಲ್ಲ. ಖಾಲಿಯಾಗುತ್ತಿದ್ದಂತೆಯೇ ಕಲಬುರ್ಗಿಗೆ ಹೋಗಿ ತುಂಬಿಸಿಕೊಂಡು ಬರುತ್ತಿದ್ದೇವೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ’ ಎಂದು ಅಫಜಲಪುರ ಕ್ಷೇತ್ರದ ಶಾಸಕ ಎಂ.ವೈ. ಪಾಟೀಲ ದೂರಿದ್ದಾರೆ.
ಸರ್ಕಾರಕ್ಕೆ ಗಂಭೀರತೆ ಇಲ್ಲ;
ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಫಿಜಿಷಿಯನ್ರೇ ಇಲ್ಲ. ಅಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವವರು ಯಾರು’ ಎಂದು ಅವರು ಪ್ರಶ್ನಿಸಿದ್ದಾರೆ.
ಆಮ್ಲಜನಕ ಕೊರತೆ ಇಲ್ಲ: ಸಚಿವ, ಸಂಸದ;
‘ಅಫಜಲಪುರ ಆಸ್ಪತ್ರೆಯಲ್ಲಿ ನಾಲ್ಕು ಆಮ್ಲಜನಕ ಸಿಲಿಂಡರ್ ಇವೆ. ಕೋವಿಡ್ನಿಂದ ಆರೋಗ್ಯ ವಿಷಯಮಿಸಿದ್ದರಿಂದ ಸೋಮವಾರ ಮೂವರು ಹಾಗೂ ಮಂಗಳವಾರ ಒಬ್ಬ ರೋಗಿ ಸತ್ತಿದ್ದಾರೆ. ಆಮ್ಜಜನಕದ ಕೊರತೆಯಿಂದ ಈ ಸಾವು ಸಂಭವಿಸಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
Four Covid-19 patients died of oxygen shortage at the Afzalpur taluk hospital in Kalaburagi district on Monday late at night.
08-05-25 07:50 pm
Bangalore Correspondent
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
08-05-25 04:57 pm
HK News Desk
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
Gunfire at Border; ಗಡಿಯಲ್ಲಿ ಗುಂಡಿನ ಮೊರೆತ ; ಕಾ...
07-05-25 06:14 pm
08-05-25 04:52 pm
Mangalore Correspondent
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
Operation Sindhoor, MP Brijesh Chowta, Manga...
07-05-25 03:36 pm
Hindu Maha Sabha, Mangalore, Rajesh Pavitran:...
07-05-25 02:36 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm