ಬ್ರೇಕಿಂಗ್ ನ್ಯೂಸ್
05-05-21 03:53 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 5: ಕೋವಿಡ್ ಹೆಚ್ಚುತ್ತಿರುವ ಕಾರಣ ರಾಜ್ಯದಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸಕ್ತ ಸಂದರ್ಭವನ್ನು ಗಮನದಲ್ಲಿರಿಸಿ 2020-21ನೇ ಸಾಲಿನ ಬೇಸಿಗೆ ರಜಾ ಅವಧಿಯನ್ನು ಪರಿಷ್ಕರಿಸಲಾಗಿದೆ.
ಪ್ರಾಥಮಿಕ ಶಾಲೆಗಳಿಗೆ ಈ ಹಿಂದೆಯೇ ತಿಳಿಸಿದಂತೆ ಏ. 27ರಿಂದ ಜೂನ್ 14ರವರೆಗೆ ಬೇಸಿಗೆ ರಜೆ ನೀಡಲಾಗಿದೆ. ಜೂನ್ 15ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಆದರೆ, ಪ್ರೌಢ ಶಾಲೆಗಳಿಗೆ ಮೇ 31ರವರೆಗೆ ಬೇಸಿಗೆ ರಜೆ ನೀಡಲಾಗಿದೆ.

2020–21ನೇ ಸಾಲಿನ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಜೂನ್ 1ರಿಂದ 14ರವರೆಗೆ ಪುನರ್ ಮನನ ತರಗತಿಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಈ ಮಕ್ಕಳಿಗೆ ಜೂನ್ 21ರಿಂದ ಜುಲೈ 5ರವರೆಗೆ ವಾರ್ಷಿಕ ಪರೀಕ್ಷೆಗಳು ನಡೆಯಲಿದೆ.

ಪ್ರೌಢ ಶಾಲೆಗಳ 8, 9, 10ನೇ ವಿದ್ಯಾರ್ಥಿಗಳಿಗೆ ಜೂನ್ 15ರಿಂದ 2021–22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ.

‘ಬೇಸಿಗೆ ರಜೆ ಅವಧಿಯಲ್ಲಿ ಪ್ರೌಢಶಾಲೆಗಳ ಶಿಕ್ಷಕರು ಎಸ್ಸೆಸ್ಸೆಲ್ಸಿ ಮಕ್ಕಳ ಪರೀಕ್ಷಾ ಸಿದ್ಧತೆಯ ಬಗ್ಗೆ ಗಮನ ಹರಿಸಬೇಕು., ದೂರವಾಣಿ ಮೂಲಕ ಸಂಪರ್ಕದಲ್ಲಿದ್ದು ಅವರ ಕಲಿಕೆಗೆ ಪ್ರೇರೇಪಿಸಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ತಿಳಿಸಿದ್ದಾರೆ.
Summer holidays have been granted to Schools till may 31st clarifies surest Kumar at the press meet held in Bangalore.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm