ಬ್ರೇಕಿಂಗ್ ನ್ಯೂಸ್
05-05-21 03:53 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 5: ಕೋವಿಡ್ ಹೆಚ್ಚುತ್ತಿರುವ ಕಾರಣ ರಾಜ್ಯದಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸಕ್ತ ಸಂದರ್ಭವನ್ನು ಗಮನದಲ್ಲಿರಿಸಿ 2020-21ನೇ ಸಾಲಿನ ಬೇಸಿಗೆ ರಜಾ ಅವಧಿಯನ್ನು ಪರಿಷ್ಕರಿಸಲಾಗಿದೆ.
ಪ್ರಾಥಮಿಕ ಶಾಲೆಗಳಿಗೆ ಈ ಹಿಂದೆಯೇ ತಿಳಿಸಿದಂತೆ ಏ. 27ರಿಂದ ಜೂನ್ 14ರವರೆಗೆ ಬೇಸಿಗೆ ರಜೆ ನೀಡಲಾಗಿದೆ. ಜೂನ್ 15ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಆದರೆ, ಪ್ರೌಢ ಶಾಲೆಗಳಿಗೆ ಮೇ 31ರವರೆಗೆ ಬೇಸಿಗೆ ರಜೆ ನೀಡಲಾಗಿದೆ.
2020–21ನೇ ಸಾಲಿನ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಜೂನ್ 1ರಿಂದ 14ರವರೆಗೆ ಪುನರ್ ಮನನ ತರಗತಿಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಈ ಮಕ್ಕಳಿಗೆ ಜೂನ್ 21ರಿಂದ ಜುಲೈ 5ರವರೆಗೆ ವಾರ್ಷಿಕ ಪರೀಕ್ಷೆಗಳು ನಡೆಯಲಿದೆ.
ಪ್ರೌಢ ಶಾಲೆಗಳ 8, 9, 10ನೇ ವಿದ್ಯಾರ್ಥಿಗಳಿಗೆ ಜೂನ್ 15ರಿಂದ 2021–22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ.
‘ಬೇಸಿಗೆ ರಜೆ ಅವಧಿಯಲ್ಲಿ ಪ್ರೌಢಶಾಲೆಗಳ ಶಿಕ್ಷಕರು ಎಸ್ಸೆಸ್ಸೆಲ್ಸಿ ಮಕ್ಕಳ ಪರೀಕ್ಷಾ ಸಿದ್ಧತೆಯ ಬಗ್ಗೆ ಗಮನ ಹರಿಸಬೇಕು., ದೂರವಾಣಿ ಮೂಲಕ ಸಂಪರ್ಕದಲ್ಲಿದ್ದು ಅವರ ಕಲಿಕೆಗೆ ಪ್ರೇರೇಪಿಸಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ತಿಳಿಸಿದ್ದಾರೆ.
Summer holidays have been granted to Schools till may 31st clarifies surest Kumar at the press meet held in Bangalore.
08-05-25 07:50 pm
Bangalore Correspondent
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
08-05-25 04:57 pm
HK News Desk
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
Gunfire at Border; ಗಡಿಯಲ್ಲಿ ಗುಂಡಿನ ಮೊರೆತ ; ಕಾ...
07-05-25 06:14 pm
08-05-25 04:52 pm
Mangalore Correspondent
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
Operation Sindhoor, MP Brijesh Chowta, Manga...
07-05-25 03:36 pm
Hindu Maha Sabha, Mangalore, Rajesh Pavitran:...
07-05-25 02:36 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm