ಬ್ರೇಕಿಂಗ್ ನ್ಯೂಸ್
05-05-21 03:53 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 5: ಕೋವಿಡ್ ಹೆಚ್ಚುತ್ತಿರುವ ಕಾರಣ ರಾಜ್ಯದಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸಕ್ತ ಸಂದರ್ಭವನ್ನು ಗಮನದಲ್ಲಿರಿಸಿ 2020-21ನೇ ಸಾಲಿನ ಬೇಸಿಗೆ ರಜಾ ಅವಧಿಯನ್ನು ಪರಿಷ್ಕರಿಸಲಾಗಿದೆ.
ಪ್ರಾಥಮಿಕ ಶಾಲೆಗಳಿಗೆ ಈ ಹಿಂದೆಯೇ ತಿಳಿಸಿದಂತೆ ಏ. 27ರಿಂದ ಜೂನ್ 14ರವರೆಗೆ ಬೇಸಿಗೆ ರಜೆ ನೀಡಲಾಗಿದೆ. ಜೂನ್ 15ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಆದರೆ, ಪ್ರೌಢ ಶಾಲೆಗಳಿಗೆ ಮೇ 31ರವರೆಗೆ ಬೇಸಿಗೆ ರಜೆ ನೀಡಲಾಗಿದೆ.

2020–21ನೇ ಸಾಲಿನ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಜೂನ್ 1ರಿಂದ 14ರವರೆಗೆ ಪುನರ್ ಮನನ ತರಗತಿಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಈ ಮಕ್ಕಳಿಗೆ ಜೂನ್ 21ರಿಂದ ಜುಲೈ 5ರವರೆಗೆ ವಾರ್ಷಿಕ ಪರೀಕ್ಷೆಗಳು ನಡೆಯಲಿದೆ.

ಪ್ರೌಢ ಶಾಲೆಗಳ 8, 9, 10ನೇ ವಿದ್ಯಾರ್ಥಿಗಳಿಗೆ ಜೂನ್ 15ರಿಂದ 2021–22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ.

‘ಬೇಸಿಗೆ ರಜೆ ಅವಧಿಯಲ್ಲಿ ಪ್ರೌಢಶಾಲೆಗಳ ಶಿಕ್ಷಕರು ಎಸ್ಸೆಸ್ಸೆಲ್ಸಿ ಮಕ್ಕಳ ಪರೀಕ್ಷಾ ಸಿದ್ಧತೆಯ ಬಗ್ಗೆ ಗಮನ ಹರಿಸಬೇಕು., ದೂರವಾಣಿ ಮೂಲಕ ಸಂಪರ್ಕದಲ್ಲಿದ್ದು ಅವರ ಕಲಿಕೆಗೆ ಪ್ರೇರೇಪಿಸಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ತಿಳಿಸಿದ್ದಾರೆ.
Summer holidays have been granted to Schools till may 31st clarifies surest Kumar at the press meet held in Bangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm