ಬ್ರೇಕಿಂಗ್ ನ್ಯೂಸ್
05-05-21 08:12 pm Headline Karnataka News Network ಕರ್ನಾಟಕ
ಬೆಳಗಾವಿ, ಮೇ 5: ವೆಂಟಿಲೇಟರ್ ಬೆಡ್ ಸಿಗದೇ ಬೆಳಗಾವಿಯಲ್ಲಿ ಇಂದು ಕೂಡ ನಾಲ್ವರು ಕೋವಿಡ್ ಸೋಂಕಿತ ರೋಗಿಗಳು ಸಾವು ಕಂಡಿದ್ದಾರೆ.
ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ಇಲ್ಲದೆ, ವೆಂಟಿಲೇಟರ್ ಬೆಡ್ ಸಿಗದೇ ಬೆಳಗ್ಗೆಯಿಂದ ನಾಲ್ವರ ಸಾವನ್ನಪ್ಪಿದ್ದಾರೆ. ಬೆಡ್ ಕೊಡಿಸಿ ಅಂತಾ ಕಣ್ಣೀರಿಟ್ಟಿದ್ದ 56 ವರ್ಷದ ರೋಗಿ ಉಸಿರಾಟದ ಸಮಸ್ಯೆಗೆ ಒಳಗಾಗಿ ಕೊನೆಗೆ ವೆಂಟಿಲೇಟರ್ ಸಿಗದೇ ಸಾವು ಕಂಡಿದ್ದಾರೆ.
ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ನಾಲ್ಕು ಗಂಟೆಗಳ ಹಿಂದೆ ವ್ಯಕ್ತಿ ದಾಖಲಾಗಿದ್ದರು. ಒಂದು ವೆಂಟಿಲೇಟರ್ ಬೆಡ್ ಕೊಡಿಸಿ ಅಂತಾ ಮೃತನ ಮಗಳು ಗೋಳಾಡಿದ್ದಳು. ನನ್ನ ಕಣ್ಣ ಮುಂದೆಯೇ ನಾಲ್ವರು ಮೃತಪಟ್ಟರು ಎಂದು ರೋಗಿಯ ಸಂಬಂಧಿ ಮೊಹಮ್ಮದ್ ಆರೋಪ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯಾದ್ಯಂತ ಆಕ್ಸಿಜನ್ ಬೆಡ್, ವೆಂಟಿಲೇಟರ್ ಬೆಡ್ಗಳ ಕೊರತೆ ಎದುರಾಗಿದ್ದು ಉಸಿರಾಟದ ತೊಂದರೆಯಿಂದ ಬಳಲುತ್ತಿರೋರಿಗೆ ಬೆಡ್, ಚಿಕಿತ್ಸೆ ಸಿಗುತ್ತಿಲ್ಲ. ಮೃತ ರೋಗಿಗಳ ಸಂಬಂಧಿಕರು ಆಸ್ಪತ್ರೆ ಮುಂಭಾಗದಲ್ಲಿ ಗೋಳಾಡುತ್ತಿರುವುದು ಸಾಮಾನ್ಯ ಎಂಬಂತಾಗಿದೆ.
Oxygen crisis deepened in certain parts of Karnataka on Wednesday, with the deaths of Four COVID patients in Belagavi allegedly due to oxygen shortage.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm