ಬ್ರೇಕಿಂಗ್ ನ್ಯೂಸ್
05-05-21 08:12 pm Headline Karnataka News Network ಕರ್ನಾಟಕ
ಬೆಳಗಾವಿ, ಮೇ 5: ವೆಂಟಿಲೇಟರ್ ಬೆಡ್ ಸಿಗದೇ ಬೆಳಗಾವಿಯಲ್ಲಿ ಇಂದು ಕೂಡ ನಾಲ್ವರು ಕೋವಿಡ್ ಸೋಂಕಿತ ರೋಗಿಗಳು ಸಾವು ಕಂಡಿದ್ದಾರೆ.
ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ಇಲ್ಲದೆ, ವೆಂಟಿಲೇಟರ್ ಬೆಡ್ ಸಿಗದೇ ಬೆಳಗ್ಗೆಯಿಂದ ನಾಲ್ವರ ಸಾವನ್ನಪ್ಪಿದ್ದಾರೆ. ಬೆಡ್ ಕೊಡಿಸಿ ಅಂತಾ ಕಣ್ಣೀರಿಟ್ಟಿದ್ದ 56 ವರ್ಷದ ರೋಗಿ ಉಸಿರಾಟದ ಸಮಸ್ಯೆಗೆ ಒಳಗಾಗಿ ಕೊನೆಗೆ ವೆಂಟಿಲೇಟರ್ ಸಿಗದೇ ಸಾವು ಕಂಡಿದ್ದಾರೆ.
ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ನಾಲ್ಕು ಗಂಟೆಗಳ ಹಿಂದೆ ವ್ಯಕ್ತಿ ದಾಖಲಾಗಿದ್ದರು. ಒಂದು ವೆಂಟಿಲೇಟರ್ ಬೆಡ್ ಕೊಡಿಸಿ ಅಂತಾ ಮೃತನ ಮಗಳು ಗೋಳಾಡಿದ್ದಳು. ನನ್ನ ಕಣ್ಣ ಮುಂದೆಯೇ ನಾಲ್ವರು ಮೃತಪಟ್ಟರು ಎಂದು ರೋಗಿಯ ಸಂಬಂಧಿ ಮೊಹಮ್ಮದ್ ಆರೋಪ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯಾದ್ಯಂತ ಆಕ್ಸಿಜನ್ ಬೆಡ್, ವೆಂಟಿಲೇಟರ್ ಬೆಡ್ಗಳ ಕೊರತೆ ಎದುರಾಗಿದ್ದು ಉಸಿರಾಟದ ತೊಂದರೆಯಿಂದ ಬಳಲುತ್ತಿರೋರಿಗೆ ಬೆಡ್, ಚಿಕಿತ್ಸೆ ಸಿಗುತ್ತಿಲ್ಲ. ಮೃತ ರೋಗಿಗಳ ಸಂಬಂಧಿಕರು ಆಸ್ಪತ್ರೆ ಮುಂಭಾಗದಲ್ಲಿ ಗೋಳಾಡುತ್ತಿರುವುದು ಸಾಮಾನ್ಯ ಎಂಬಂತಾಗಿದೆ.
Oxygen crisis deepened in certain parts of Karnataka on Wednesday, with the deaths of Four COVID patients in Belagavi allegedly due to oxygen shortage.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am