ಬ್ರೇಕಿಂಗ್ ನ್ಯೂಸ್
05-05-21 08:12 pm Headline Karnataka News Network ಕರ್ನಾಟಕ
ಬೆಳಗಾವಿ, ಮೇ 5: ವೆಂಟಿಲೇಟರ್ ಬೆಡ್ ಸಿಗದೇ ಬೆಳಗಾವಿಯಲ್ಲಿ ಇಂದು ಕೂಡ ನಾಲ್ವರು ಕೋವಿಡ್ ಸೋಂಕಿತ ರೋಗಿಗಳು ಸಾವು ಕಂಡಿದ್ದಾರೆ.
ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ಇಲ್ಲದೆ, ವೆಂಟಿಲೇಟರ್ ಬೆಡ್ ಸಿಗದೇ ಬೆಳಗ್ಗೆಯಿಂದ ನಾಲ್ವರ ಸಾವನ್ನಪ್ಪಿದ್ದಾರೆ. ಬೆಡ್ ಕೊಡಿಸಿ ಅಂತಾ ಕಣ್ಣೀರಿಟ್ಟಿದ್ದ 56 ವರ್ಷದ ರೋಗಿ ಉಸಿರಾಟದ ಸಮಸ್ಯೆಗೆ ಒಳಗಾಗಿ ಕೊನೆಗೆ ವೆಂಟಿಲೇಟರ್ ಸಿಗದೇ ಸಾವು ಕಂಡಿದ್ದಾರೆ.
ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ನಾಲ್ಕು ಗಂಟೆಗಳ ಹಿಂದೆ ವ್ಯಕ್ತಿ ದಾಖಲಾಗಿದ್ದರು. ಒಂದು ವೆಂಟಿಲೇಟರ್ ಬೆಡ್ ಕೊಡಿಸಿ ಅಂತಾ ಮೃತನ ಮಗಳು ಗೋಳಾಡಿದ್ದಳು. ನನ್ನ ಕಣ್ಣ ಮುಂದೆಯೇ ನಾಲ್ವರು ಮೃತಪಟ್ಟರು ಎಂದು ರೋಗಿಯ ಸಂಬಂಧಿ ಮೊಹಮ್ಮದ್ ಆರೋಪ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯಾದ್ಯಂತ ಆಕ್ಸಿಜನ್ ಬೆಡ್, ವೆಂಟಿಲೇಟರ್ ಬೆಡ್ಗಳ ಕೊರತೆ ಎದುರಾಗಿದ್ದು ಉಸಿರಾಟದ ತೊಂದರೆಯಿಂದ ಬಳಲುತ್ತಿರೋರಿಗೆ ಬೆಡ್, ಚಿಕಿತ್ಸೆ ಸಿಗುತ್ತಿಲ್ಲ. ಮೃತ ರೋಗಿಗಳ ಸಂಬಂಧಿಕರು ಆಸ್ಪತ್ರೆ ಮುಂಭಾಗದಲ್ಲಿ ಗೋಳಾಡುತ್ತಿರುವುದು ಸಾಮಾನ್ಯ ಎಂಬಂತಾಗಿದೆ.
Oxygen crisis deepened in certain parts of Karnataka on Wednesday, with the deaths of Four COVID patients in Belagavi allegedly due to oxygen shortage.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm