ಬ್ರೇಕಿಂಗ್ ನ್ಯೂಸ್
05-05-21 08:12 pm Headline Karnataka News Network ಕರ್ನಾಟಕ
ಬೆಳಗಾವಿ, ಮೇ 5: ವೆಂಟಿಲೇಟರ್ ಬೆಡ್ ಸಿಗದೇ ಬೆಳಗಾವಿಯಲ್ಲಿ ಇಂದು ಕೂಡ ನಾಲ್ವರು ಕೋವಿಡ್ ಸೋಂಕಿತ ರೋಗಿಗಳು ಸಾವು ಕಂಡಿದ್ದಾರೆ.
ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ಇಲ್ಲದೆ, ವೆಂಟಿಲೇಟರ್ ಬೆಡ್ ಸಿಗದೇ ಬೆಳಗ್ಗೆಯಿಂದ ನಾಲ್ವರ ಸಾವನ್ನಪ್ಪಿದ್ದಾರೆ. ಬೆಡ್ ಕೊಡಿಸಿ ಅಂತಾ ಕಣ್ಣೀರಿಟ್ಟಿದ್ದ 56 ವರ್ಷದ ರೋಗಿ ಉಸಿರಾಟದ ಸಮಸ್ಯೆಗೆ ಒಳಗಾಗಿ ಕೊನೆಗೆ ವೆಂಟಿಲೇಟರ್ ಸಿಗದೇ ಸಾವು ಕಂಡಿದ್ದಾರೆ.
ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ನಾಲ್ಕು ಗಂಟೆಗಳ ಹಿಂದೆ ವ್ಯಕ್ತಿ ದಾಖಲಾಗಿದ್ದರು. ಒಂದು ವೆಂಟಿಲೇಟರ್ ಬೆಡ್ ಕೊಡಿಸಿ ಅಂತಾ ಮೃತನ ಮಗಳು ಗೋಳಾಡಿದ್ದಳು. ನನ್ನ ಕಣ್ಣ ಮುಂದೆಯೇ ನಾಲ್ವರು ಮೃತಪಟ್ಟರು ಎಂದು ರೋಗಿಯ ಸಂಬಂಧಿ ಮೊಹಮ್ಮದ್ ಆರೋಪ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯಾದ್ಯಂತ ಆಕ್ಸಿಜನ್ ಬೆಡ್, ವೆಂಟಿಲೇಟರ್ ಬೆಡ್ಗಳ ಕೊರತೆ ಎದುರಾಗಿದ್ದು ಉಸಿರಾಟದ ತೊಂದರೆಯಿಂದ ಬಳಲುತ್ತಿರೋರಿಗೆ ಬೆಡ್, ಚಿಕಿತ್ಸೆ ಸಿಗುತ್ತಿಲ್ಲ. ಮೃತ ರೋಗಿಗಳ ಸಂಬಂಧಿಕರು ಆಸ್ಪತ್ರೆ ಮುಂಭಾಗದಲ್ಲಿ ಗೋಳಾಡುತ್ತಿರುವುದು ಸಾಮಾನ್ಯ ಎಂಬಂತಾಗಿದೆ.
Oxygen crisis deepened in certain parts of Karnataka on Wednesday, with the deaths of Four COVID patients in Belagavi allegedly due to oxygen shortage.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm