ಬ್ರೇಕಿಂಗ್ ನ್ಯೂಸ್
05-05-21 09:37 pm Bengaluru Correspondent ಕರ್ನಾಟಕ
ಬೆಂಗಳೂರು: ಕರ್ನಾಟಕದಲ್ಲಿ ಬುಧವಾರ 24 ಗಂಟೆಗಳ ಅವಧಿಯಲ್ಲಿ ಕೋವಿಡ್–19 ದೃಢಪಟ್ಟ ಹೊಸ ಪ್ರಕರಣಗಳ ಸಂಖ್ಯೆ 50 ಸಾವಿರ ದಾಟಿದೆ. ಇದೇ ಅವಧಿಯಲ್ಲಿ ಸೋಂಕಿನಿಂದ 346 ಮಂದಿ ಮೃತಪಟ್ಟಿರುವುದು ಆರೋಗ್ಯ ಇಲಾಖೆಯ ಪ್ರಕಟಣೆಯಿಂದ ತಿಳಿದು ಬಂದಿದೆ.
ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನದ ಅಂತರದಲ್ಲಿ 50,112 ಪ್ರಕರಣಗಳು ದೃಢಪಟ್ಟಿವೆ. ಕೊರೊನಾ ವೈರಸ್ ಸೋಂಕಿನ ಖಚಿತ ಪ್ರಕರಣಗಳ ಪ್ರಮಾಣ ಶೇ 32.28ರಷ್ಟಾಗಿದೆ.

ಬೆಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟ 23,106 ಪ್ರಕರಣಗಳು ವರದಿಯಾಗಿದ್ದು, 161 ಮಂದಿ ಸಾವಿಗೀಡಾಗಿದ್ದಾರೆ. 24 ಗಂಟೆಗಳಲ್ಲಿ 26,841 ಮಂದಿ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 4,87,288ಕ್ಕೆ ಏರಿಕೆಯಾಗಿದೆ.
ಮೈಸೂರಿನಲ್ಲಿ 2,790 ಪ್ರಕರಣಗಳು, ತುಮಕೂರಿನಲ್ಲಿ 2,335 ಪ್ರಕರಣಗಳು, ಉಡುಪಿಯಲ್ಲಿ 1,655 ಪ್ರಕರಣಗಳು, ಹಾಸನದಲ್ಲಿ 1,604 ಪ್ರಕರಣಗಳು, ಮಂಡ್ಯದಲ್ಲಿ 1,621 ಪ್ರಕರಣಗಳು ಹಾಗೂ ದಕ್ಷಿಣ ಕನ್ನಡದಲ್ಲಿ 1,529 ಪ್ರಕರಣಗಳು ದಾಖಲಾಗಿವೆ.
ರಾಜ್ಯದಲ್ಲಿ ಒಟ್ಟು 17.41 ಲಕ್ಷಕ್ಕೂ ಅಧಿಕ ಪ್ರರಕಣಗಳು ದಾಖಲಾಗಿವೆ. ಈ ಪೈಕಿ 12.36 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದರೆ, 16,884 ಮಂದಿ ಮೃತಪಟ್ಟಿದ್ದಾರೆ.
Karnataka on Wednesday reported more than 50,000 new coronavirus cases for the first time, with nearly half of them in capital Bengaluru, as the second wave of COVID-19 left patients and hospitals scrabbling for medicines and oxygen.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm