ಬ್ರೇಕಿಂಗ್ ನ್ಯೂಸ್
06-05-21 04:17 pm Headline Karnataka News Network ಕರ್ನಾಟಕ
ದಾವಣಗೆರೆ, ಮೇ 6: ಆಕ್ಸಿಜನ್ ಕೊರತೆಯ ನಡುವೆ ಸಂಭವಿಸ ಬಹುದಾಗಿದ್ದ ಭಾರೀ ಅತಾಹುತವನ್ನು ಜಿಲ್ಲಾಧಿಕಾರಿಯವರ ಸಮಯ ಪ್ರಜ್ಞೆ ಯಿಂದ ತಪ್ಪಿದ ಘಟನೆ ದಾವಣಗೆರೆ ಯಲ್ಲಿ ನಡೆದಿದೆ.
ದಾವಣಗೆರೆ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು ಇಂದು ಮುಂಜಾನೆ ಸ್ಪಲ್ಪ ಹೊತ್ತಲೇ ಆಕ್ಸಿಜನ್ ಖಾಲಿ ಆಗುವ ಆತಂಕ ಹೆಚ್ಚಾಗಿತ್ತು. ದಾವಣಗೆರೆಗೆ ಬರಬೇಕಿದ್ದ ಆಕ್ಸಿಜನ್ ಸಿಲಿಂಡರ್ ಪೂರೈಕೆಯಲ್ಲಿ 4 ಗಂಟೆ ವಿಳಂಬ ಹಿನ್ನೆಲೆ ಕೆಲ ಕಾಲ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಸಮಸ್ಯೆಯಿಂದ ಗಲಿಬಿಲಿ, ಗೊಂದಲ ಏರ್ಪಾಡಾಗಿತ್ತು. ಆದರೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆಕ್ಸಿಜನ್ ಕೊರತೆಯಿಂದ ಆಗಬಹುದಾಗಿದ್ದ ದೊಡ್ಡಮಟ್ಟದ ಅನಾಹುತವನ್ನ ತಪ್ಪಿಸಿದ್ದಾರೆ.

ಸ್ಥಳೀಯ ಖಾಸಗಿ ಆಸ್ಪತ್ರೆಗಳಿಂದ ಹಾಗೂ ಗ್ಯಾಸ್ ಏಜೆನ್ಸಿಗಳಿಂದ ತಕ್ಷಣಕ್ಕೆ ಕಾರ್ಯೊನ್ಮುಖರಾದ ಡಿಸಿ ಖುದ್ದು ತಾವೇ ಸ್ಥಳಕ್ಕೆ ಬಂದು ಎಲ್ಲರ ಜೊತೆ ಫೋನಿನಲ್ಲಿ ಸಂಪರ್ಕ ಮಾಡಿ ಆಕ್ಷಿಜನ್ ಸಿಲಿಂಡರ್ ತರಿಸಿದ್ದಾರೆ, ಆಕ್ಷಿಜನ್ ತರುವ ವಾಹನಗಳಿಗೆ ಎಸ್ ಪಿ ಹನುಮಂತರಾಯ ಹಾಗೂ ದಾವಣಗೆರ ಬಡಾವಣೆ ಠಾಣೆ ಹಾಗೂ ಕೆ ಟಿ ಜೆ ನಗರ ಪೋಲೀಸ್ ಸಿಬ್ಬಂದಿಗಳ ಜೊತೆ ಆಕ್ಷಿಜನ್ ಸಿಲಿಂಡರ್ ವಾಹನವನ್ನ ಕಳಿಸಿದ್ದಲ್ಲದೆ, ರಸ್ತೆಯಲ್ಲಿ ಬರುವಾಗ ಯಾವುದೇ ತೊಂದರೆ ಆಗದಂತೆ ನೋಡಿಕೊಂಡು ಜಿಲ್ಲಾ ಆಸ್ಪತ್ರೆಗೆ ಸಿಲಿಂಡರ್ ತರಿಸಿದ್ದಾರೆ.
ಜಿಲ್ಲಾಧಿಕಾರಿ ಮಹಾಂತೇಶ್ ಭೀಳಗಿ ಹಾಗೂ ಎಸ್ ಪಿ ಹನುಮಂತರಾಯ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಕ್ಷಿಜನ್ ಸರಬರಾಜು ಮಾಡುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು
Deputy Commissioners (DC) timely presence has saved the lives of people from Oxygen Shortage in Davanagere.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm