ಬ್ರೇಕಿಂಗ್ ನ್ಯೂಸ್
06-05-21 04:17 pm Headline Karnataka News Network ಕರ್ನಾಟಕ
ದಾವಣಗೆರೆ, ಮೇ 6: ಆಕ್ಸಿಜನ್ ಕೊರತೆಯ ನಡುವೆ ಸಂಭವಿಸ ಬಹುದಾಗಿದ್ದ ಭಾರೀ ಅತಾಹುತವನ್ನು ಜಿಲ್ಲಾಧಿಕಾರಿಯವರ ಸಮಯ ಪ್ರಜ್ಞೆ ಯಿಂದ ತಪ್ಪಿದ ಘಟನೆ ದಾವಣಗೆರೆ ಯಲ್ಲಿ ನಡೆದಿದೆ.
ದಾವಣಗೆರೆ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು ಇಂದು ಮುಂಜಾನೆ ಸ್ಪಲ್ಪ ಹೊತ್ತಲೇ ಆಕ್ಸಿಜನ್ ಖಾಲಿ ಆಗುವ ಆತಂಕ ಹೆಚ್ಚಾಗಿತ್ತು. ದಾವಣಗೆರೆಗೆ ಬರಬೇಕಿದ್ದ ಆಕ್ಸಿಜನ್ ಸಿಲಿಂಡರ್ ಪೂರೈಕೆಯಲ್ಲಿ 4 ಗಂಟೆ ವಿಳಂಬ ಹಿನ್ನೆಲೆ ಕೆಲ ಕಾಲ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಸಮಸ್ಯೆಯಿಂದ ಗಲಿಬಿಲಿ, ಗೊಂದಲ ಏರ್ಪಾಡಾಗಿತ್ತು. ಆದರೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆಕ್ಸಿಜನ್ ಕೊರತೆಯಿಂದ ಆಗಬಹುದಾಗಿದ್ದ ದೊಡ್ಡಮಟ್ಟದ ಅನಾಹುತವನ್ನ ತಪ್ಪಿಸಿದ್ದಾರೆ.

ಸ್ಥಳೀಯ ಖಾಸಗಿ ಆಸ್ಪತ್ರೆಗಳಿಂದ ಹಾಗೂ ಗ್ಯಾಸ್ ಏಜೆನ್ಸಿಗಳಿಂದ ತಕ್ಷಣಕ್ಕೆ ಕಾರ್ಯೊನ್ಮುಖರಾದ ಡಿಸಿ ಖುದ್ದು ತಾವೇ ಸ್ಥಳಕ್ಕೆ ಬಂದು ಎಲ್ಲರ ಜೊತೆ ಫೋನಿನಲ್ಲಿ ಸಂಪರ್ಕ ಮಾಡಿ ಆಕ್ಷಿಜನ್ ಸಿಲಿಂಡರ್ ತರಿಸಿದ್ದಾರೆ, ಆಕ್ಷಿಜನ್ ತರುವ ವಾಹನಗಳಿಗೆ ಎಸ್ ಪಿ ಹನುಮಂತರಾಯ ಹಾಗೂ ದಾವಣಗೆರ ಬಡಾವಣೆ ಠಾಣೆ ಹಾಗೂ ಕೆ ಟಿ ಜೆ ನಗರ ಪೋಲೀಸ್ ಸಿಬ್ಬಂದಿಗಳ ಜೊತೆ ಆಕ್ಷಿಜನ್ ಸಿಲಿಂಡರ್ ವಾಹನವನ್ನ ಕಳಿಸಿದ್ದಲ್ಲದೆ, ರಸ್ತೆಯಲ್ಲಿ ಬರುವಾಗ ಯಾವುದೇ ತೊಂದರೆ ಆಗದಂತೆ ನೋಡಿಕೊಂಡು ಜಿಲ್ಲಾ ಆಸ್ಪತ್ರೆಗೆ ಸಿಲಿಂಡರ್ ತರಿಸಿದ್ದಾರೆ.
ಜಿಲ್ಲಾಧಿಕಾರಿ ಮಹಾಂತೇಶ್ ಭೀಳಗಿ ಹಾಗೂ ಎಸ್ ಪಿ ಹನುಮಂತರಾಯ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಕ್ಷಿಜನ್ ಸರಬರಾಜು ಮಾಡುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು
Deputy Commissioners (DC) timely presence has saved the lives of people from Oxygen Shortage in Davanagere.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm