ಬ್ರೇಕಿಂಗ್ ನ್ಯೂಸ್
06-05-21 04:17 pm Headline Karnataka News Network ಕರ್ನಾಟಕ
ದಾವಣಗೆರೆ, ಮೇ 6: ಆಕ್ಸಿಜನ್ ಕೊರತೆಯ ನಡುವೆ ಸಂಭವಿಸ ಬಹುದಾಗಿದ್ದ ಭಾರೀ ಅತಾಹುತವನ್ನು ಜಿಲ್ಲಾಧಿಕಾರಿಯವರ ಸಮಯ ಪ್ರಜ್ಞೆ ಯಿಂದ ತಪ್ಪಿದ ಘಟನೆ ದಾವಣಗೆರೆ ಯಲ್ಲಿ ನಡೆದಿದೆ.
ದಾವಣಗೆರೆ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು ಇಂದು ಮುಂಜಾನೆ ಸ್ಪಲ್ಪ ಹೊತ್ತಲೇ ಆಕ್ಸಿಜನ್ ಖಾಲಿ ಆಗುವ ಆತಂಕ ಹೆಚ್ಚಾಗಿತ್ತು. ದಾವಣಗೆರೆಗೆ ಬರಬೇಕಿದ್ದ ಆಕ್ಸಿಜನ್ ಸಿಲಿಂಡರ್ ಪೂರೈಕೆಯಲ್ಲಿ 4 ಗಂಟೆ ವಿಳಂಬ ಹಿನ್ನೆಲೆ ಕೆಲ ಕಾಲ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಸಮಸ್ಯೆಯಿಂದ ಗಲಿಬಿಲಿ, ಗೊಂದಲ ಏರ್ಪಾಡಾಗಿತ್ತು. ಆದರೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆಕ್ಸಿಜನ್ ಕೊರತೆಯಿಂದ ಆಗಬಹುದಾಗಿದ್ದ ದೊಡ್ಡಮಟ್ಟದ ಅನಾಹುತವನ್ನ ತಪ್ಪಿಸಿದ್ದಾರೆ.
ಸ್ಥಳೀಯ ಖಾಸಗಿ ಆಸ್ಪತ್ರೆಗಳಿಂದ ಹಾಗೂ ಗ್ಯಾಸ್ ಏಜೆನ್ಸಿಗಳಿಂದ ತಕ್ಷಣಕ್ಕೆ ಕಾರ್ಯೊನ್ಮುಖರಾದ ಡಿಸಿ ಖುದ್ದು ತಾವೇ ಸ್ಥಳಕ್ಕೆ ಬಂದು ಎಲ್ಲರ ಜೊತೆ ಫೋನಿನಲ್ಲಿ ಸಂಪರ್ಕ ಮಾಡಿ ಆಕ್ಷಿಜನ್ ಸಿಲಿಂಡರ್ ತರಿಸಿದ್ದಾರೆ, ಆಕ್ಷಿಜನ್ ತರುವ ವಾಹನಗಳಿಗೆ ಎಸ್ ಪಿ ಹನುಮಂತರಾಯ ಹಾಗೂ ದಾವಣಗೆರ ಬಡಾವಣೆ ಠಾಣೆ ಹಾಗೂ ಕೆ ಟಿ ಜೆ ನಗರ ಪೋಲೀಸ್ ಸಿಬ್ಬಂದಿಗಳ ಜೊತೆ ಆಕ್ಷಿಜನ್ ಸಿಲಿಂಡರ್ ವಾಹನವನ್ನ ಕಳಿಸಿದ್ದಲ್ಲದೆ, ರಸ್ತೆಯಲ್ಲಿ ಬರುವಾಗ ಯಾವುದೇ ತೊಂದರೆ ಆಗದಂತೆ ನೋಡಿಕೊಂಡು ಜಿಲ್ಲಾ ಆಸ್ಪತ್ರೆಗೆ ಸಿಲಿಂಡರ್ ತರಿಸಿದ್ದಾರೆ.
ಜಿಲ್ಲಾಧಿಕಾರಿ ಮಹಾಂತೇಶ್ ಭೀಳಗಿ ಹಾಗೂ ಎಸ್ ಪಿ ಹನುಮಂತರಾಯ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಕ್ಷಿಜನ್ ಸರಬರಾಜು ಮಾಡುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು
Deputy Commissioners (DC) timely presence has saved the lives of people from Oxygen Shortage in Davanagere.
08-05-25 07:50 pm
Bangalore Correspondent
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
08-05-25 04:57 pm
HK News Desk
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
Gunfire at Border; ಗಡಿಯಲ್ಲಿ ಗುಂಡಿನ ಮೊರೆತ ; ಕಾ...
07-05-25 06:14 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm