ಬ್ರೇಕಿಂಗ್ ನ್ಯೂಸ್
06-05-21 04:17 pm Headline Karnataka News Network ಕರ್ನಾಟಕ
ದಾವಣಗೆರೆ, ಮೇ 6: ಆಕ್ಸಿಜನ್ ಕೊರತೆಯ ನಡುವೆ ಸಂಭವಿಸ ಬಹುದಾಗಿದ್ದ ಭಾರೀ ಅತಾಹುತವನ್ನು ಜಿಲ್ಲಾಧಿಕಾರಿಯವರ ಸಮಯ ಪ್ರಜ್ಞೆ ಯಿಂದ ತಪ್ಪಿದ ಘಟನೆ ದಾವಣಗೆರೆ ಯಲ್ಲಿ ನಡೆದಿದೆ.
ದಾವಣಗೆರೆ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು ಇಂದು ಮುಂಜಾನೆ ಸ್ಪಲ್ಪ ಹೊತ್ತಲೇ ಆಕ್ಸಿಜನ್ ಖಾಲಿ ಆಗುವ ಆತಂಕ ಹೆಚ್ಚಾಗಿತ್ತು. ದಾವಣಗೆರೆಗೆ ಬರಬೇಕಿದ್ದ ಆಕ್ಸಿಜನ್ ಸಿಲಿಂಡರ್ ಪೂರೈಕೆಯಲ್ಲಿ 4 ಗಂಟೆ ವಿಳಂಬ ಹಿನ್ನೆಲೆ ಕೆಲ ಕಾಲ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಸಮಸ್ಯೆಯಿಂದ ಗಲಿಬಿಲಿ, ಗೊಂದಲ ಏರ್ಪಾಡಾಗಿತ್ತು. ಆದರೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆಕ್ಸಿಜನ್ ಕೊರತೆಯಿಂದ ಆಗಬಹುದಾಗಿದ್ದ ದೊಡ್ಡಮಟ್ಟದ ಅನಾಹುತವನ್ನ ತಪ್ಪಿಸಿದ್ದಾರೆ.

ಸ್ಥಳೀಯ ಖಾಸಗಿ ಆಸ್ಪತ್ರೆಗಳಿಂದ ಹಾಗೂ ಗ್ಯಾಸ್ ಏಜೆನ್ಸಿಗಳಿಂದ ತಕ್ಷಣಕ್ಕೆ ಕಾರ್ಯೊನ್ಮುಖರಾದ ಡಿಸಿ ಖುದ್ದು ತಾವೇ ಸ್ಥಳಕ್ಕೆ ಬಂದು ಎಲ್ಲರ ಜೊತೆ ಫೋನಿನಲ್ಲಿ ಸಂಪರ್ಕ ಮಾಡಿ ಆಕ್ಷಿಜನ್ ಸಿಲಿಂಡರ್ ತರಿಸಿದ್ದಾರೆ, ಆಕ್ಷಿಜನ್ ತರುವ ವಾಹನಗಳಿಗೆ ಎಸ್ ಪಿ ಹನುಮಂತರಾಯ ಹಾಗೂ ದಾವಣಗೆರ ಬಡಾವಣೆ ಠಾಣೆ ಹಾಗೂ ಕೆ ಟಿ ಜೆ ನಗರ ಪೋಲೀಸ್ ಸಿಬ್ಬಂದಿಗಳ ಜೊತೆ ಆಕ್ಷಿಜನ್ ಸಿಲಿಂಡರ್ ವಾಹನವನ್ನ ಕಳಿಸಿದ್ದಲ್ಲದೆ, ರಸ್ತೆಯಲ್ಲಿ ಬರುವಾಗ ಯಾವುದೇ ತೊಂದರೆ ಆಗದಂತೆ ನೋಡಿಕೊಂಡು ಜಿಲ್ಲಾ ಆಸ್ಪತ್ರೆಗೆ ಸಿಲಿಂಡರ್ ತರಿಸಿದ್ದಾರೆ.
ಜಿಲ್ಲಾಧಿಕಾರಿ ಮಹಾಂತೇಶ್ ಭೀಳಗಿ ಹಾಗೂ ಎಸ್ ಪಿ ಹನುಮಂತರಾಯ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಕ್ಷಿಜನ್ ಸರಬರಾಜು ಮಾಡುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು
Deputy Commissioners (DC) timely presence has saved the lives of people from Oxygen Shortage in Davanagere.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm