ಬ್ರೇಕಿಂಗ್ ನ್ಯೂಸ್
06-05-21 04:29 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 06: ಖಾಸಗಿ ಆಸ್ಪತ್ರೆಗೆ ಹೋದವರು ಬದುಕಿ ಬರುತ್ತಿದ್ದಾರೆ, ಸರ್ಕಾರಿ ಆಸ್ಪತ್ರೆಗೆ ಹೋದವರು ಶವವಾಗಿ ಬರುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯವರ ಶ್ರಮದ ಬಗ್ಗೆ ಅನುಮಾನವಿಲ್ಲ ಆದರೆ ಕೊರೊನಾ ಸೋಂಕು ತಡೆಯಲು ಆಗುತ್ತಿಲ್ಲವಲ್ಲ ಎಂದು ಪ್ರಶ್ನಿಸಿದರು

ನಿಮಗೆ ಕೈ ಮುಗಿದು ಕೇಳುತ್ತೇನೆ, ಬಡವರ ಜೀವ ಉಳಿಸಿಕೊಡಿ, ನಾನು ವೈದ್ಯಕೀಯ ಶಿಕ್ಷಣ ಸಚಿವನಾಗಿದ್ದೆ, ರಾಜ್ಯದಲ್ಲಿ 56 ಮೆಡಿಕಲ್ ಕಾಲೇಜುಗಳಿವೆ, ಕಾಲೇಜು ವೈದ್ಯರನ್ನು ಕರೆದು ಮಾತನಾಡಿ, ಒಬ್ಬೊಬ್ಬರ ಬಳಿ 700 ಬೆಡ್ಗಳಿವೆ ಎಂದರು.

ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕರು ಸೇರಿ ಬೆಡ್ ಬ್ಲಾಕಿಂಗ್ ದಂಧೆ ಬಯಲಿಗೆಳೆದಿದ್ದರು, ಅಲ್ಲಿ 200 ಮಂದಿ ಕೆಲಸ ಮಾಡುತ್ತಿದ್ದಾರೆ ಆದರೆ 17 ಮಂದಿ ಹೆಸರನ್ನು ಮಾತ್ರ ಹೇಳಿದ್ದಾರೆ. ಕೇವಲ ಮುಸ್ಲಿಮರ ಹೆಸರನ್ನು ಮಾತ್ರ ಹೇಳುತ್ತಾರೆ, ಮುಸ್ಲಿಮರು ನಾವು ಸಹೋದರರು, ಒಟ್ಟಿಗೆ ಜೀವಿಸುತ್ತೇವೆ, ಒಟ್ಟಿಗೆ ಸಾಯುತ್ತೇವೆ, ಅವರು ಮಾಂಸ ಕಡಿಯುವುದಿಲ್ಲ ಎಂದರೆ ನಾವು ಮಾಂಸ ತಿನ್ನುವುದಿಲ್ಲ, ಅವರು ಪಂಕ್ಚರ್ ಹಾಕಲ್ಲ ಎಂದರೆ ನಮ್ಮ ಗಾಡಿ ಮುಂದೆಯೇ ಹೋಗಲ್ಲ ಎಂದರು.

ಮೊದಲು ತೇಜಸ್ವಿ ಸೂರ್ಯ ಅವರನ್ನು ಬಂಧಿಸಬೇಕು, ಕೋಮು ದ್ವೇಷ ಭಾವನೆಯನ್ನು ಜನರಲ್ಲಿ ಹುಟ್ಟಿಸುತ್ತಿದ್ದಾರೆ. ಚಾಮರಾಜನಗರ ಘಟನೆಯನ್ನು ಬೇರೆಡೆಗೆ ಸೆಳೆಯಲು ಈ ಬೆಡ್ ಬ್ಲಾಕಿಂಗ್ ವಿಚಾರ ಮುಂದಕ್ಕೆ ತಂದಿದ್ದಾರೆ. ಅದನ್ನೇ ಕುಮಾರಸ್ವಾಮಿಯವರೂ ಕೂಡ ಹೇಳಿದ್ದಾರೆ ಎಂದರು
People who go to govt hospitals will come back dead slammed D K Shivakumar in Bangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm