ಬ್ರೇಕಿಂಗ್ ನ್ಯೂಸ್
06-05-21 04:29 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 06: ಖಾಸಗಿ ಆಸ್ಪತ್ರೆಗೆ ಹೋದವರು ಬದುಕಿ ಬರುತ್ತಿದ್ದಾರೆ, ಸರ್ಕಾರಿ ಆಸ್ಪತ್ರೆಗೆ ಹೋದವರು ಶವವಾಗಿ ಬರುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯವರ ಶ್ರಮದ ಬಗ್ಗೆ ಅನುಮಾನವಿಲ್ಲ ಆದರೆ ಕೊರೊನಾ ಸೋಂಕು ತಡೆಯಲು ಆಗುತ್ತಿಲ್ಲವಲ್ಲ ಎಂದು ಪ್ರಶ್ನಿಸಿದರು

ನಿಮಗೆ ಕೈ ಮುಗಿದು ಕೇಳುತ್ತೇನೆ, ಬಡವರ ಜೀವ ಉಳಿಸಿಕೊಡಿ, ನಾನು ವೈದ್ಯಕೀಯ ಶಿಕ್ಷಣ ಸಚಿವನಾಗಿದ್ದೆ, ರಾಜ್ಯದಲ್ಲಿ 56 ಮೆಡಿಕಲ್ ಕಾಲೇಜುಗಳಿವೆ, ಕಾಲೇಜು ವೈದ್ಯರನ್ನು ಕರೆದು ಮಾತನಾಡಿ, ಒಬ್ಬೊಬ್ಬರ ಬಳಿ 700 ಬೆಡ್ಗಳಿವೆ ಎಂದರು.

ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕರು ಸೇರಿ ಬೆಡ್ ಬ್ಲಾಕಿಂಗ್ ದಂಧೆ ಬಯಲಿಗೆಳೆದಿದ್ದರು, ಅಲ್ಲಿ 200 ಮಂದಿ ಕೆಲಸ ಮಾಡುತ್ತಿದ್ದಾರೆ ಆದರೆ 17 ಮಂದಿ ಹೆಸರನ್ನು ಮಾತ್ರ ಹೇಳಿದ್ದಾರೆ. ಕೇವಲ ಮುಸ್ಲಿಮರ ಹೆಸರನ್ನು ಮಾತ್ರ ಹೇಳುತ್ತಾರೆ, ಮುಸ್ಲಿಮರು ನಾವು ಸಹೋದರರು, ಒಟ್ಟಿಗೆ ಜೀವಿಸುತ್ತೇವೆ, ಒಟ್ಟಿಗೆ ಸಾಯುತ್ತೇವೆ, ಅವರು ಮಾಂಸ ಕಡಿಯುವುದಿಲ್ಲ ಎಂದರೆ ನಾವು ಮಾಂಸ ತಿನ್ನುವುದಿಲ್ಲ, ಅವರು ಪಂಕ್ಚರ್ ಹಾಕಲ್ಲ ಎಂದರೆ ನಮ್ಮ ಗಾಡಿ ಮುಂದೆಯೇ ಹೋಗಲ್ಲ ಎಂದರು.

ಮೊದಲು ತೇಜಸ್ವಿ ಸೂರ್ಯ ಅವರನ್ನು ಬಂಧಿಸಬೇಕು, ಕೋಮು ದ್ವೇಷ ಭಾವನೆಯನ್ನು ಜನರಲ್ಲಿ ಹುಟ್ಟಿಸುತ್ತಿದ್ದಾರೆ. ಚಾಮರಾಜನಗರ ಘಟನೆಯನ್ನು ಬೇರೆಡೆಗೆ ಸೆಳೆಯಲು ಈ ಬೆಡ್ ಬ್ಲಾಕಿಂಗ್ ವಿಚಾರ ಮುಂದಕ್ಕೆ ತಂದಿದ್ದಾರೆ. ಅದನ್ನೇ ಕುಮಾರಸ್ವಾಮಿಯವರೂ ಕೂಡ ಹೇಳಿದ್ದಾರೆ ಎಂದರು
People who go to govt hospitals will come back dead slammed D K Shivakumar in Bangalore.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm