ಬ್ರೇಕಿಂಗ್ ನ್ಯೂಸ್
06-05-21 04:29 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 06: ಖಾಸಗಿ ಆಸ್ಪತ್ರೆಗೆ ಹೋದವರು ಬದುಕಿ ಬರುತ್ತಿದ್ದಾರೆ, ಸರ್ಕಾರಿ ಆಸ್ಪತ್ರೆಗೆ ಹೋದವರು ಶವವಾಗಿ ಬರುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯವರ ಶ್ರಮದ ಬಗ್ಗೆ ಅನುಮಾನವಿಲ್ಲ ಆದರೆ ಕೊರೊನಾ ಸೋಂಕು ತಡೆಯಲು ಆಗುತ್ತಿಲ್ಲವಲ್ಲ ಎಂದು ಪ್ರಶ್ನಿಸಿದರು

ನಿಮಗೆ ಕೈ ಮುಗಿದು ಕೇಳುತ್ತೇನೆ, ಬಡವರ ಜೀವ ಉಳಿಸಿಕೊಡಿ, ನಾನು ವೈದ್ಯಕೀಯ ಶಿಕ್ಷಣ ಸಚಿವನಾಗಿದ್ದೆ, ರಾಜ್ಯದಲ್ಲಿ 56 ಮೆಡಿಕಲ್ ಕಾಲೇಜುಗಳಿವೆ, ಕಾಲೇಜು ವೈದ್ಯರನ್ನು ಕರೆದು ಮಾತನಾಡಿ, ಒಬ್ಬೊಬ್ಬರ ಬಳಿ 700 ಬೆಡ್ಗಳಿವೆ ಎಂದರು.

ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕರು ಸೇರಿ ಬೆಡ್ ಬ್ಲಾಕಿಂಗ್ ದಂಧೆ ಬಯಲಿಗೆಳೆದಿದ್ದರು, ಅಲ್ಲಿ 200 ಮಂದಿ ಕೆಲಸ ಮಾಡುತ್ತಿದ್ದಾರೆ ಆದರೆ 17 ಮಂದಿ ಹೆಸರನ್ನು ಮಾತ್ರ ಹೇಳಿದ್ದಾರೆ. ಕೇವಲ ಮುಸ್ಲಿಮರ ಹೆಸರನ್ನು ಮಾತ್ರ ಹೇಳುತ್ತಾರೆ, ಮುಸ್ಲಿಮರು ನಾವು ಸಹೋದರರು, ಒಟ್ಟಿಗೆ ಜೀವಿಸುತ್ತೇವೆ, ಒಟ್ಟಿಗೆ ಸಾಯುತ್ತೇವೆ, ಅವರು ಮಾಂಸ ಕಡಿಯುವುದಿಲ್ಲ ಎಂದರೆ ನಾವು ಮಾಂಸ ತಿನ್ನುವುದಿಲ್ಲ, ಅವರು ಪಂಕ್ಚರ್ ಹಾಕಲ್ಲ ಎಂದರೆ ನಮ್ಮ ಗಾಡಿ ಮುಂದೆಯೇ ಹೋಗಲ್ಲ ಎಂದರು.

ಮೊದಲು ತೇಜಸ್ವಿ ಸೂರ್ಯ ಅವರನ್ನು ಬಂಧಿಸಬೇಕು, ಕೋಮು ದ್ವೇಷ ಭಾವನೆಯನ್ನು ಜನರಲ್ಲಿ ಹುಟ್ಟಿಸುತ್ತಿದ್ದಾರೆ. ಚಾಮರಾಜನಗರ ಘಟನೆಯನ್ನು ಬೇರೆಡೆಗೆ ಸೆಳೆಯಲು ಈ ಬೆಡ್ ಬ್ಲಾಕಿಂಗ್ ವಿಚಾರ ಮುಂದಕ್ಕೆ ತಂದಿದ್ದಾರೆ. ಅದನ್ನೇ ಕುಮಾರಸ್ವಾಮಿಯವರೂ ಕೂಡ ಹೇಳಿದ್ದಾರೆ ಎಂದರು
People who go to govt hospitals will come back dead slammed D K Shivakumar in Bangalore.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm