ಬ್ರೇಕಿಂಗ್ ನ್ಯೂಸ್
26-08-20 10:49 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 26: ನಗರದ ವಿವಿಧ ಕಡೆ ಎಟಿಎಂ ರಾಬರಿ ಮಾಡುತ್ತಿದ್ದ ಸಮರ್ಜೋತ್ ಸಿಂಗ್, ಜಾಫರ್ ಹಾಗೂ ಯಹ್ ಯಾ ಎಂಬ ಆರೋಪಿಗಳನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕಳೆದ ಜೂನ್ ತಿಂಗಳಿನಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ ಆರೋಪಿಗಳು, ನಗರದ ಜಾಲಹಳ್ಳಿ ಬಳಿಯ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಗ್ಯಾಸ್ ಕಟರ್ ಬಳಸಿ ₹27 ಲಕ್ಷ 82 ಸಾವಿರ ಹಣ ದೋಚಿದ್ದರು.

ಹರಿಯಾಣ ಮೂಲದ ಆರೋಪಿ ಸಮರ್ ಜ್ಯೋತ್ ಸಿಂಗ್ ಈ ಹಿಂದೆ ಎಟಿಎಂ ಕಳ್ಳತನ ಮಾಡಿ ಬ್ಯಾಟರಾಯನಪುರ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ. ಇನ್ನು ಜಾಫರ್ ಹಾಗೂ ಯಹ್ ಯಾ ಗಾಂಜಾ ಕೇಸ್ ನಲ್ಲಿ ಸದಾಶಿವನಗರ ಪೊಲೀಸರಿಗೆ ಸಿಕ್ಕಿ ಬಿದ್ದು ಜೈಲು ಪಾಲಾಗಿದ್ದರು. ಮೂವರನ್ನು ಸಹ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಜೈಲಿನಲ್ಲೇ ಪರಿಚಯವಾದರೊಂದಿಗೆ ಸಮರ್ಜೋತ್ ಸಿಂಗ್ ಎಟಿಎಂ ದರೋಡೆಗೆ ಸ್ಕೆಚ್ ಹಾಕಿದ್ದ. ಜೈಲಿಂದ ಹೊರ ಬಂದ ಕೂಡಲೇ ಕಾರ್ಯಪ್ರವೃತ್ತರಾದ ಆರೋಪಿಗಳು ಕೆನರಾ ಬ್ಯಾಂಕ್ ಎಟಿಎಂಗೆ ಕನ್ನ ಹಾಗಿ ಮತ್ತೆ ಪೊಲೀಸರ ಅಥಿತಿಯಾಗಿದ್ದಾರೆ.
ಆರೋಪಿಗಳು ಪರಪ್ಪನ ಅಗ್ರಹಾರ, ಸದಾಶಿವನಗರ, ಜಾಲಹಳ್ಳಿ ಹಾಗೂ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಕಡೆ ಎಟಿಎಂ ದರೋಡೆ ನಡೆಸಿದ್ದರು ಎನ್ನಲಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm