ಬ್ರೇಕಿಂಗ್ ನ್ಯೂಸ್
26-08-20 10:49 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 26: ನಗರದ ವಿವಿಧ ಕಡೆ ಎಟಿಎಂ ರಾಬರಿ ಮಾಡುತ್ತಿದ್ದ ಸಮರ್ಜೋತ್ ಸಿಂಗ್, ಜಾಫರ್ ಹಾಗೂ ಯಹ್ ಯಾ ಎಂಬ ಆರೋಪಿಗಳನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕಳೆದ ಜೂನ್ ತಿಂಗಳಿನಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ ಆರೋಪಿಗಳು, ನಗರದ ಜಾಲಹಳ್ಳಿ ಬಳಿಯ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಗ್ಯಾಸ್ ಕಟರ್ ಬಳಸಿ ₹27 ಲಕ್ಷ 82 ಸಾವಿರ ಹಣ ದೋಚಿದ್ದರು.

ಹರಿಯಾಣ ಮೂಲದ ಆರೋಪಿ ಸಮರ್ ಜ್ಯೋತ್ ಸಿಂಗ್ ಈ ಹಿಂದೆ ಎಟಿಎಂ ಕಳ್ಳತನ ಮಾಡಿ ಬ್ಯಾಟರಾಯನಪುರ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ. ಇನ್ನು ಜಾಫರ್ ಹಾಗೂ ಯಹ್ ಯಾ ಗಾಂಜಾ ಕೇಸ್ ನಲ್ಲಿ ಸದಾಶಿವನಗರ ಪೊಲೀಸರಿಗೆ ಸಿಕ್ಕಿ ಬಿದ್ದು ಜೈಲು ಪಾಲಾಗಿದ್ದರು. ಮೂವರನ್ನು ಸಹ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಜೈಲಿನಲ್ಲೇ ಪರಿಚಯವಾದರೊಂದಿಗೆ ಸಮರ್ಜೋತ್ ಸಿಂಗ್ ಎಟಿಎಂ ದರೋಡೆಗೆ ಸ್ಕೆಚ್ ಹಾಕಿದ್ದ. ಜೈಲಿಂದ ಹೊರ ಬಂದ ಕೂಡಲೇ ಕಾರ್ಯಪ್ರವೃತ್ತರಾದ ಆರೋಪಿಗಳು ಕೆನರಾ ಬ್ಯಾಂಕ್ ಎಟಿಎಂಗೆ ಕನ್ನ ಹಾಗಿ ಮತ್ತೆ ಪೊಲೀಸರ ಅಥಿತಿಯಾಗಿದ್ದಾರೆ.
ಆರೋಪಿಗಳು ಪರಪ್ಪನ ಅಗ್ರಹಾರ, ಸದಾಶಿವನಗರ, ಜಾಲಹಳ್ಳಿ ಹಾಗೂ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಕಡೆ ಎಟಿಎಂ ದರೋಡೆ ನಡೆಸಿದ್ದರು ಎನ್ನಲಾಗಿದೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm