ಬ್ರೇಕಿಂಗ್ ನ್ಯೂಸ್
26-08-20 10:49 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 26: ನಗರದ ವಿವಿಧ ಕಡೆ ಎಟಿಎಂ ರಾಬರಿ ಮಾಡುತ್ತಿದ್ದ ಸಮರ್ಜೋತ್ ಸಿಂಗ್, ಜಾಫರ್ ಹಾಗೂ ಯಹ್ ಯಾ ಎಂಬ ಆರೋಪಿಗಳನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕಳೆದ ಜೂನ್ ತಿಂಗಳಿನಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ ಆರೋಪಿಗಳು, ನಗರದ ಜಾಲಹಳ್ಳಿ ಬಳಿಯ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಗ್ಯಾಸ್ ಕಟರ್ ಬಳಸಿ ₹27 ಲಕ್ಷ 82 ಸಾವಿರ ಹಣ ದೋಚಿದ್ದರು.

ಹರಿಯಾಣ ಮೂಲದ ಆರೋಪಿ ಸಮರ್ ಜ್ಯೋತ್ ಸಿಂಗ್ ಈ ಹಿಂದೆ ಎಟಿಎಂ ಕಳ್ಳತನ ಮಾಡಿ ಬ್ಯಾಟರಾಯನಪುರ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ. ಇನ್ನು ಜಾಫರ್ ಹಾಗೂ ಯಹ್ ಯಾ ಗಾಂಜಾ ಕೇಸ್ ನಲ್ಲಿ ಸದಾಶಿವನಗರ ಪೊಲೀಸರಿಗೆ ಸಿಕ್ಕಿ ಬಿದ್ದು ಜೈಲು ಪಾಲಾಗಿದ್ದರು. ಮೂವರನ್ನು ಸಹ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಜೈಲಿನಲ್ಲೇ ಪರಿಚಯವಾದರೊಂದಿಗೆ ಸಮರ್ಜೋತ್ ಸಿಂಗ್ ಎಟಿಎಂ ದರೋಡೆಗೆ ಸ್ಕೆಚ್ ಹಾಕಿದ್ದ. ಜೈಲಿಂದ ಹೊರ ಬಂದ ಕೂಡಲೇ ಕಾರ್ಯಪ್ರವೃತ್ತರಾದ ಆರೋಪಿಗಳು ಕೆನರಾ ಬ್ಯಾಂಕ್ ಎಟಿಎಂಗೆ ಕನ್ನ ಹಾಗಿ ಮತ್ತೆ ಪೊಲೀಸರ ಅಥಿತಿಯಾಗಿದ್ದಾರೆ.
ಆರೋಪಿಗಳು ಪರಪ್ಪನ ಅಗ್ರಹಾರ, ಸದಾಶಿವನಗರ, ಜಾಲಹಳ್ಳಿ ಹಾಗೂ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಕಡೆ ಎಟಿಎಂ ದರೋಡೆ ನಡೆಸಿದ್ದರು ಎನ್ನಲಾಗಿದೆ.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am