ಬ್ರೇಕಿಂಗ್ ನ್ಯೂಸ್
06-05-21 11:00 pm Bengaluru Correspondent ಕರ್ನಾಟಕ
ಬೆಂಗಳೂರು, ಮೇ 06: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಣ ಮೀರಿ ಹರಡುತ್ತಿದೆ. ಪ್ರತಿನಿತ್ಯ 50,000 ಮತ್ತು 50,000ಕ್ಕಿಂತಲೂ ಹೆಚ್ಚುಕೊವಿಡ್-19 ಸೋಂಕಿತ ಪ್ರಕರಣಗಳು ಪತ್ತೆ ಆಗುತ್ತಿರುವುದುಜನರಲ್ಲಿ ಆತಂಕವನ್ನು ಹೆಚ್ಚಿಸುತ್ತಿದೆ.
ರಾಜ್ಯದಲ್ಲಿ ಒಂದೇ ದಿನ 49058 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ಕೊವಿಡ್-19 ಸೋಂಕಿನಿಂದ 328 ಮಂದಿ ಪ್ರಾಣ ಬಿಟ್ಟಿದ್ದು, ಇದೇ ಅವಧಿಯಲ್ಲಿ 18943 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬುಧವಾರದ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 1790104 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈವರೆಗೂ 12,55,797 ಸೋಂಕಿತರು ಗುಣಮುಖರಾಗಿದ್ದು, 17,212ಕ್ಕೆ ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಉಳಿದಂತೆ 5,17,075 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಕೊರೊನಾ ಸ್ಫೋಟ: ಸಿಲಿಕಾನ್ ಸಿಟಿಯಲ್ಲಿ ಒಂದೇ ದಿನ 23706 ಮಂದಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 8,87,086ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ 139 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 7145ಕ್ಕೆ ಏರಿಕೆಯಾಗಿದೆ. 3,32,732 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.
ರಾಜ್ಯದಲ್ಲಿ ಒಟ್ಟು 49058 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 655, ಬಳ್ಳಾರಿ 922, ಬೆಳಗಾವಿ 843, ಬೆಂಗಳೂರು ಗ್ರಾಮಾಂತರ 963, ಬೆಂಗಳೂರು 23706, ಬೀದರ್ 336, ಚಾಮರಾಜನಗರ 707, ಚಿಕ್ಕಬಳ್ಳಾಪುರ 609, ಚಿಕ್ಕಮಗಳೂರು 452, ಚಿತ್ರದುರ್ಗ 126, ದಕ್ಷಿಣ ಕನ್ನಡ 1191, ದಾವಣಗೆರೆ 672, ಧಾರವಾಡ 824, ಗದಗ 191, ಹಾಸನ 1403, ಹಾವೇರಿ 236, ಕಲಬುರಗಿ 1652, ಕೊಡಗು 697, ಕೋಲಾರ 756, ಕೊಪ್ಪಳ 357, ಮಂಡ್ಯ 1301, ಮೈಸೂರು 2531, ರಾಯಚೂರು 819, ರಾಮನಗರ 413, ಶಿವಮೊಗ್ಗ 635, ತುಮಕೂರು 2418, ಉಡುಪಿ 1526, ಉತ್ತರ ಕನ್ನಡ 734, ವಿಜಯಪುರ 662, ಯಾದಗಿರಿ 721 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.
Karnataka on Thursday reported 49,058 new Covid-19 cases and 328 deaths, taking the state's coronavirus tally 17,90,104 and toll to 17,212. The state also witnessed recovery of 18,943 patients during the the last 24 hours.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm