ಬ್ರೇಕಿಂಗ್ ನ್ಯೂಸ್
07-05-21 12:23 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 7 : ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಏತನ್ಮಧ್ಯೆ ಸಿಎಂ ಬಿ.ಎಸ್.ಯಡಿಯೂರಪ್ಪ ಕಠಿಣ ಲಾಕ್ಡೌನ್ ಹೇರುವ ಬಗ್ಗೆ ಸುಳಿವು ನೀಡಿದ್ದಾರೆ.
ಶುಕ್ರವಾರ ಗಾಂಧಿನಗರದ ಸಮೀಪದ ಅಣ್ಣಮ್ಮ ದೇವಿ ದೇವಾಲಯಕ್ಕೆ ಸಿಎಂ ಯಡಿಯೂರಪ್ಪ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭ ಮಾತನಾಡಿದ ಸಿಎಂ, "ಕೊರೊನಾ ದೂರವಾಗಲಿ ಎನ್ನುವ ನಿಟ್ಟಿನಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ. ರಾಜ್ಯದಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಶನಿವಾರ ಮಹತ್ವದ ಸಭೆ ಕರೆಯಲಾಗಿದೆ. ಜನತೆ ಜನತಾ ಕರ್ಫ್ಯೂ ಅನ್ನು ಸರಿಯಾಗಿ ಪಾಲನೆ ಮಾಡುತ್ತಿಲ್ಲ. ಹಾಗಾಗಿ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯ. ರಾಜ್ಯದಲ್ಲಿ ಕಠಿಣ ಲಾಕ್ಡೌನ್ ಅನಿವಾರ್ಯವಾಗಬಹುದು. ಕಠಿಣ ಕ್ರಮ ಕೈಗೊಳ್ಳಬಾರದು ಎಂದರೆ ಜನರು ಮುನ್ನೆಚ್ಚರಿಕಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.


ಬೆಡ್ ಬ್ಲಾಕಿಂಗ್ ದಂಧೆ ಕುರಿತು ತೇಜಸ್ವಿ ಸೂರ್ಯ ಅವರ ಕಾರ್ಯವನ್ನು ಶ್ಲಾಘಿಸಿದ ಸಿಎಂ, "ಜಮೀರ್ ಅಹ್ಮದ್ ಅವರು ಈ ರೀತಿಯಾಗಿ ಮಾತನಾಡುವುದು ಸರಿಯಲ್ಲ. ತೇಜಸ್ವಿ ಸೂರ್ಯ ಅವರು ರಿಸ್ಕ್ ತೆಗೆದುಕೊಂಡು ಅಕ್ರಮವನ್ನು ಬಯಲಿಗೆಳೆದಿದ್ದಾರೆ. ಈ ವಿಚಾರದ ಬಗ್ಗೆ ಬಿಗಿ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm