ಬ್ರೇಕಿಂಗ್ ನ್ಯೂಸ್
07-05-21 10:47 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಮೇ 7: ಕೋವಿಡ್ ಸೋಂಕು ಪತ್ತೆಹಚ್ಚುವ ಸಲುವಾಗಿ ಸಿಟಿ ಸ್ಕ್ಯಾನ್ ಮತ್ತು ಡಿಜಿಟಲ್ ಎಕ್ಸ್ ರೇ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆಯೇ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳನ್ನು ಸುಲಿಗೆ ಮಾಡುತ್ತಿರುವುದು ಕಂಡುಬಂದಿದ್ದು ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸಿಟಿ ಸ್ಕ್ಯಾನ್ ಮತ್ತು ಡಿಜಿಟಲ್ ಎಕ್ಸ್ ರೇ ಪರೀಕ್ಷೆಗೆ ದರ ನಿಗದಿಪಡಿಸಿ ಆದೇಶ ಮಾಡಿದೆ.
ಹೈ ರೆಸಲ್ಯೂಶನ್ ಸಿಟಿ ಸ್ಕ್ಯಾನ್ (ಸ್ಯಾನಿಟೈಸೇಶನ್ ಇನ್ನಿತರ ಸಾಮಗ್ರಿ ದರ ಸೇರಿ) ಒಬ್ಬ ರೋಗಿಗೆ 1500 ರೂ.ಗಿಂತ ಹೆಚ್ಚು ದರ ವಿಧಿಸುವಂತಿಲ್ಲ. ಡಿಜಿಟಲ್ ಎಕ್ಸ್ ರೇ ಪರೀಕ್ಷೆಗೆ ಒಬ್ಬ ರೋಗಿಯಿಂದ 250 ರೂ.ಗಿಂತ ಹೆಚ್ಚು ಮೊತ್ತವನ್ನು ಪಡೆಯುವಂತಿಲ್ಲ ಎಂದು ರಾಜ್ಯ ಸರಕಾರ ಆದೇಶ ಮಾಡಿದೆ.
ಕೆಲವು ಖಾಸಗಿ ಸಂಸ್ಥೆಗಳು, ಲ್ಯಾಬ್ ಗಳಲ್ಲಿ ರೋಗಿಗಳ ಮೇಲೆ ಈ ಪರೀಕ್ಷೆಗಾಗಿ ಭಾರೀ ದರ ವಿಧಿಸುತ್ತಿರುವುದು ಗಮನಕ್ಕೆ ಬಂದಿದೆ. ಅದನ್ನು ತಪ್ಪಿಸಲು ಕರ್ನಾಟಕ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 2020 ರ ಸೆಕ್ಷನ್ 11 ಮತ್ತು ಕರ್ನಟಾಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿಧೇಯಕ 2007ರ ಕಾಯ್ದೆ ಪ್ರಕಾರ ಈ ಎರಡು ಪರೀಕ್ಷೆಗಳಿಗೆ ಯಾವುದೇ ಕಾರಣಕ್ಕೂ ನಿಗದಿಗಿಂತ ಹೆಚ್ಚು ದರ ಪಡೆಯುವಂತಿಲ್ಲ ಎಂದು ಕರ್ನಾಟಕ ಸರಕಾರ ಆದೇಶ ಮಾಡಿದೆ.
The Karnataka government Friday decided to cap rates of CT scan and digital X-ray in private hospitals in the state, as the demand for the same in diagnosing Covid-19 has been on the rise in the recent days.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm