ಬ್ರೇಕಿಂಗ್ ನ್ಯೂಸ್
26-08-20 11:46 pm Bangalore Correspondent ಕರ್ನಾಟಕ
ಬೆಂಗಳೂರು: ಆರೋಗ್ಯ ಸಚಿವ ಬಿ. ಶ್ರೀರಾಮುಲು ಸಂಪೂರ್ಣ ಗುಣಮುಖರಾಗಿದ್ದು, ನಾಳೆಯಿಂದ ಸಾರ್ವಜನಿಕ ಸೇವೆಗೆ ಮರಳಲಿದ್ದಾರೆ. ಆಗಸ್ಟ್ 16ರಂದು ಬೌರಿಂಗ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಸಚಿವರು 10 ದಿನ ಹೋಂ ಕ್ವಾರಂಟೈನ್ ನಲ್ಲಿದ್ದರು.
ಇದೀಗ ಗುಣಮುಖರಾಗಿರುವ ಬಗ್ಗೆ ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ. ಆತ್ಮೀಯರೆ ನಿಮ್ಮೆಲ್ಲರ ಶುಭ ಹಾರೈಕೆಯಿಂದ ಕೋವಿಡ್ ಸೋಂಕಿನ ಪರೀಕ್ಷೆ ನೆಗೆಟಿವ್ ಬಂದಿದೆ. ಈಗ ಸಂಪೂರ್ಣವಾಗಿ ಗುಣಮುಖನಾಗಿದ್ದು, ನಾಳೆಯಿಂದಲೇ ಸಾರ್ವಜನಿಕ ಸೇವೆಗೆ ಮರುಳುತ್ತೇನೆ. ಶೀಘ್ರ ಗುಣಮುಖನಾಗಲು ನನಗೆ ಅತ್ಯುತ್ತಮ ಚಿಕಿತ್ಸೆ ನೀಡಿದ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗಳ ವೈದ್ಯಕೀಯ ಸಿಬ್ಬಂದಿಗೆ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ, ಸಹಕಾರ ನೀಡಿದ ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರಿಗೂ ಮತ್ತು ಸಂಪುಟದ ಸಹೋದ್ಯೋಗಿಗಳಿಗೂ ಹಾಗೂ ನನ್ನ ಆರೋಗ್ಯಕ್ಕಾಗಿ ಶುಭ ಹಾರೈಸಿದ ಬಂಧುಗಳು, ಸ್ನೇಹಿತರು, ಹಿತೈಷಿಗಳು ಮತ್ತು ಅಭಿಮಾನಿಗಳಿಗೆ ಮತ್ತೊಮ್ಮೆ ಹೃದಯದಪೂರ್ವಕ ಧನ್ಯವಾದಗಳನ್ನು ಸಚಿವರು ತಿಳಿಸಿದ್ದಾರೆ.
ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಸಚಿವರು ಆಗಸ್ಟ್ 9ರಂದು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 07:48 pm
HK News Staffer
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm