ಬ್ರೇಕಿಂಗ್ ನ್ಯೂಸ್
12-05-21 02:55 pm Headline Karnataka News Network ಕರ್ನಾಟಕ
Photo credits : Prajavaani
ಬೆಂಗಳೂರು, ಮೇ 12: ದೇಶದಲ್ಲಿ ಕೋವಿಡ್ ಸೋಂಕಿತರಲ್ಲಿ ಬ್ಲಾಕ್ ಫಂಗಸ್ ಎನ್ನುವ ವಿಚಿತ್ರ ಕಾಯಿಲೆ ಎದುರಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಈ ಕಾಯಿಲೆ ಇದೆಯಾ ಅನ್ನುವ ಆತಂಕ ಉಂಟಾಗಿದೆ. ಈ ಬಗ್ಗೆ ತಜ್ಞರಲ್ಲಿ ಎರಡು ದಿನಗಳ ಒಳಗೆ ವರದಿ ನೀಡುವಂತೆ ಸೂಚಿಸಿದ್ದೇನೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಕೆಲವು ಕಡೆಗಳಲ್ಲಿ ಬ್ಲಾಕ್ ಫಂಗಸ್ ಬಗ್ಗೆ ಮಾಹಿತಿ ಕೇಳಿದ್ದೇನೆ. ಈ ಬಗ್ಗೆ ಸಮಗ್ರ ಅಧ್ಯಯನ ಮಾಡಿ, ವರದಿ ನೀಡುವಂತೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿಗೆ ಸೂಚಿಸಿದ್ದೇನೆ. ವರದಿ ಬಂದ ಬಳಿಕ ಯಾವ ರೀತಿಯ ಚಿಕಿತ್ಸೆ ನೀಡಬೇಕು. ಮುಂಜಾಗ್ರತೆಗೆ ಏನೇನು ಕ್ರಮ ಕೈಗೊಳ್ಳಬೇಕು ಎನ್ನುವ ಬಗ್ಗೆ ನಿರ್ಧರಿಸಲಾಗುವುದು ಎಂದಿದ್ದಾರೆ.

ನಗರ ಪ್ರದೇಶಗಳಿಂದ ಹಳ್ಳಿಗಳ ಕಡೆಗೆ ಸೋಂಕು ಹರಡುತ್ತಿರುವುದು ಕಂಡುಬಂದಿದೆ. ಹೀಗಾಗಿ ಎಲ್ಲ ತಾಲೂಕು ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಹೆಚ್ಚಿಸಲಾಗುತ್ತಿದೆ. ಕೋವಿಡ್ ಕೇರ್ ಸೆಂಟರ್ ಗಳು, ಸ್ಟೆಪ್ ಡೌನ್ ಆಸ್ಪತ್ರೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
Read: ಮಹಾರಾಷ್ಟ್ರದಲ್ಲಿ ಕೋವಿಡ್ ಬೆನ್ನಿಗೆ ಬ್ಲಾಕ್ ಫಂಗಸ್ ! ಎರಡು ಸಾವಿರ ಮಂದಿಗೆ ಕಾಯಿಲೆ ; ಆರೋಗ್ಯ ಸಚಿವ
A rare but serious fungal infection, mucormycosis, or ‘black fungus’ is being detected relatively frequently among Covid-19 patients in some states. The disease often manifests in the skin and also affects the lungs and the brain.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm