ಬ್ರೇಕಿಂಗ್ ನ್ಯೂಸ್
12-05-21 04:00 pm Headline Karnataka News Network ಕರ್ನಾಟಕ
Photo credits : indiatv
ಬೆಂಗಳೂರು, ಮೇ 12: ಕೋವಿಡ್ ಸೋಂಕಿತರಿಗೆ ಕೇಂದ್ರ ಸರಕಾರದ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ಪಡೆಯಲು ಸಾಧ್ಯವಾಗುವಂತೆ ನಿರ್ಬಂಧಗಳನ್ನು ಸಡಿಲಗೊಳಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಆಗ್ರಹಿಸಿರುವ ಕುಮಾರಸ್ವಾಮಿ, ಆಯುಷ್ಮಾನ್ ಯೋಜನೆಯಡಿ ಬಿಪಿಎಲ್ ಪಟ್ಟಿಯಲ್ಲಿರುವ ಮಂದಿಗೆ 5 ಲಕ್ಷ ರೂಪಾಯಿ ವರೆಗೆ ಮಾರಣಾಂತಿಕ ರೋಗಗಳಿಗೆ ಉಚಿತ ಚಿಕಿತ್ಸೆ ಪಡೆಯಲು ಸಾಧ್ಯವಿದೆ. ಎಪಿಎಲ್ ಕಾರ್ಡುದಾರರಿಗೆ 5 ಲಕ್ಷ ರೂಪಾಯಿ ವರೆಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ಲಭಿಸಲಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಶೇ. 30ರಷ್ಟು ರಿಯಾಯ್ತಿ ಸಿಗಲಿದೆ. ಯೋಜನೆ ವ್ಯಾಪ್ತಿಕ್ ಕೋವಿಡ್ ಕಾಯಿಲೆಯನ್ನೂ ಸೇರಿಸುವ ಅಗತ್ಯವಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಆಯುಷ್ಮಾನ್ ಭಾರತ್ ಯೋಜನೆಯಡಿ ಕೊರೊನಾ ಸೋಂಕಿತರಿಗೆ ಸರಾಗವಾಗಿ ಚಿಕಿತ್ಸೆ ಲಭಿಸುವುದಿಲ್ಲ ಎಂದಾದರೆ, ಈ ಯೋಜನೆ ಇರೋದಾದ್ರೂ ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, ಈ ಬಗ್ಗೆ ಕೇಂದ್ರ ಸರಕಾರ ತಕ್ಷಣ ನಿರ್ಧಾರಕ್ಕೆ ಬಂದು ಆದೇಶ ಹೊರಡಿಸಬೇಕು. ದೇಶದ ಬಹುಸಂಖ್ಯಾತರಿಗೆ ಆಗ್ರಹ ಕೂಡ ಇದೆ ಎಂದಿದ್ದಾರೆ.
Former CM HD Kumaraswamy urged Karnataka govt to provide free treatment to Covid-19 Patients under the Ayushman Bharat Health Scheme of the Central Government.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm