ಬ್ರೇಕಿಂಗ್ ನ್ಯೂಸ್
13-05-21 11:22 am Headline Karnataka News Network ಕರ್ನಾಟಕ
Photo credits : deccanherald
ಬೆಂಗಳೂರು, ಮೇ 13: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಕೊರತೆ ಹೆಚ್ಚಾಗಿರುವ ಹಿನ್ನೆಲೆ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ 18 ರಿಂದ 44 ವರ್ಷ ವಯಸ್ಸಿನವರಿಗೆ ಲಸಿಕೆ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಕರ್ನಾಟಕದಲ್ಲಿ ಮೇ 14ರಿಂದ ಮುಂದಿನ ಆದೇಶದವರೆಗೂ 18 ರಿಂದ 44 ವರ್ಷದವರಿಗೆ ಕೊವಿಡ್-19 ಲಸಿಕೆ ವಿತರಣೆಯನ್ನು ತಾತ್ಕಾಲಿಕವನ್ನು ಸ್ಥಗಿತಗೊಳಿಸಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲೂ ಕೊರೊನಾವೈರಸ್ ಲಸಿಕೆ ಅಭಾವದ ಬಗ್ಗೆ ಚರ್ಚೆ ನಡೆಸಲಾಯಿತು. 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ 2ನೇ ಡೋಸ್ ಲಸಿಕೆ ನೀಡುವುದಕ್ಕೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಈ ಹಿನ್ನೆಲೆ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ತಾತ್ಕಾಲಿಕವಾಗಿ ಲಸಿಕೆ ವಿತರಣೆ ಮಾಡದಿರಲು ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು.


117 ದಿನಗಳಲ್ಲಿ 17.70 ಕೋಟಿ ಜನರಿಗೆ ಲಸಿಕೆ:
ಭಾರತದಲ್ಲಿ ಬುಧವಾರ ರಾತ್ರಿ 8 ಗಂಟೆ ವೇಳೆಗೆ 17,72,261 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 9,38,933 ಜನರಿಗೆ ಮೊದಲ ಡೋಸ್ ಹಾಗೂ 8,33,328 ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 117 ದಿನಗಳಲ್ಲಿ 17,70,85,371 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
The Karnataka government Wednesday announced that it would temporarily suspend anti-Covid vaccination for people aged 18 to 44 from May 14.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm