ಬ್ರೇಕಿಂಗ್ ನ್ಯೂಸ್
13-05-21 11:22 am Headline Karnataka News Network ಕರ್ನಾಟಕ
Photo credits : deccanherald
ಬೆಂಗಳೂರು, ಮೇ 13: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಕೊರತೆ ಹೆಚ್ಚಾಗಿರುವ ಹಿನ್ನೆಲೆ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ 18 ರಿಂದ 44 ವರ್ಷ ವಯಸ್ಸಿನವರಿಗೆ ಲಸಿಕೆ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಕರ್ನಾಟಕದಲ್ಲಿ ಮೇ 14ರಿಂದ ಮುಂದಿನ ಆದೇಶದವರೆಗೂ 18 ರಿಂದ 44 ವರ್ಷದವರಿಗೆ ಕೊವಿಡ್-19 ಲಸಿಕೆ ವಿತರಣೆಯನ್ನು ತಾತ್ಕಾಲಿಕವನ್ನು ಸ್ಥಗಿತಗೊಳಿಸಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲೂ ಕೊರೊನಾವೈರಸ್ ಲಸಿಕೆ ಅಭಾವದ ಬಗ್ಗೆ ಚರ್ಚೆ ನಡೆಸಲಾಯಿತು. 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ 2ನೇ ಡೋಸ್ ಲಸಿಕೆ ನೀಡುವುದಕ್ಕೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಈ ಹಿನ್ನೆಲೆ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ತಾತ್ಕಾಲಿಕವಾಗಿ ಲಸಿಕೆ ವಿತರಣೆ ಮಾಡದಿರಲು ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು.


117 ದಿನಗಳಲ್ಲಿ 17.70 ಕೋಟಿ ಜನರಿಗೆ ಲಸಿಕೆ:
ಭಾರತದಲ್ಲಿ ಬುಧವಾರ ರಾತ್ರಿ 8 ಗಂಟೆ ವೇಳೆಗೆ 17,72,261 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 9,38,933 ಜನರಿಗೆ ಮೊದಲ ಡೋಸ್ ಹಾಗೂ 8,33,328 ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 117 ದಿನಗಳಲ್ಲಿ 17,70,85,371 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
The Karnataka government Wednesday announced that it would temporarily suspend anti-Covid vaccination for people aged 18 to 44 from May 14.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm