ಬ್ರೇಕಿಂಗ್ ನ್ಯೂಸ್
13-05-21 01:39 pm Headline Karnataka News Network ಕರ್ನಾಟಕ
ಕಲಬುರಗಿ, ಮೇ 13 : ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಕಲಬುರಗಿ ಆವೃತ್ತಿಯ ಸ್ಥಾನಿಕ ಸಂಪಾದಕ ಜಯತೀರ್ಥ ಕಾಗಲಕರ್ (53) ಕೊರೊನೊ ಸೊಂಕಿಗೆ ಬಲಿಯಾಗಿದ್ದಾರೆ.
ವಾರದ ಹಿಂದೆ ಕೊರೊನೊ ಸೊಂಕಿಗೆ ಒಳಗಾಗಿದ್ದ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು.

ಕಳೆದ ಮೂರು ದಶಕದಿಂದ ಸಂಯುಕ್ತ ಕರ್ನಾಟಕದ ವರದಿಗಾರರಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಾ ಇತ್ತೀಚಿಗೆ ಸ್ಥಾನಿಕ ಸಂಪಾದಕರಾಗಿ ಬಡ್ತಿ ಹೊಂದಿದ್ದರು.
ಮೂರು ದಶಕಗಳಿಂದ ಹಲವು ಜನಪರ ವರದಿಗಳ ಮೂಲಕ ಸರ್ಕಾರದ ಗಮನ ಸೆಳೆಯುತ್ತಿದ್ದ ಕಾಗಲಕರ್ ಅವರ ಅಗಲುವಿಕೆಗೆ ಕಲಬುರಗಿ ಜಿಲ್ಲೆಯ ಸಂಸದರು, ಶಾಸಕರು ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ತಮ್ಮ ಶೋಕ ವ್ಯಕ್ತಪಡಿಸಿದ್ದಾರೆ.
Kalburgi Samuktha Karnataka Senior Journalist Jayatirtha dies of covid 19.
05-04-26 07:24 pm
HK News Staffer
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am