ಬ್ರೇಕಿಂಗ್ ನ್ಯೂಸ್
13-05-21 03:50 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13: ರಾಜ್ಯದಲ್ಲಿ ಕೊರೊನಾ ವೈರಸ್ 2ನೇ ಅಲೆ ಜೋರಾಗಿದ್ದು, ಇದರಿಂದ ರಾಜಧಾನಿ ಬೆಂಗಳೂರು ನಗರದಲ್ಲಿ ಹೆಚ್ಚು ಸಾವು-ನೋವು ಸಂಭವಿಸುತ್ತಿವೆ.
ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದರಿಂದ, ಕೋವಿಡ್ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಮತ್ತು ವೆಂಟಿಲೇಟರ್ ಸಮಸ್ಯೆಗಳು ಎದುರಾಗುತ್ತಿವೆ.
ಆದರೆ, ಬೆಂಗಳೂರು ನಗರ ಸೋಂಕಿತರಿಗೆ ಆಕ್ಸಿಜನ್ ಸಮಸ್ಯೆ ನೀಗಿಸಲು ಆಕ್ಸಿಜನ್ ಬಸ್ ಬಂದಿದೆ. ತುರ್ತು ಸಂದರ್ಭದಲ್ಲಿ ತಕ್ಷಣವೇ ಸೋಂಕಿತರ ಜೀವ ಉಳಿಸಲಿದೆ. ಅದರಂತಯೇ "ಆಕ್ಸಿಜನ್ ಆನ್ ವೀಲ್ಸ್' ಎಂಬ ವಿನೂತನ ಯೋಜನೆಯನ್ನು ಬಿಎಂಟಿಸಿ ಜಾರಿಗೆ ತಂದಿದೆ.
ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಕೊರತೆ ನೀಗಿಸಲು ಫೌಂಡೇಶನ್ ಆಫ್ ಇಂಡಿಯಾ ಎಂಬ ಸ್ವಯಂ ಸೇವಾ ಸಂಸ್ಥೆಯ ಸಹಭಾಗಿತ್ವದಲ್ಲಿ, ಬಿಎಂಟಿಸಿ ಸಂಸ್ಥೆಯು ಪ್ರಾಯೋಗಿಕವಾಗಿ, ಬಸ್ಸಿನಲ್ಲಿ 'ಆಕ್ಸಿಜನ್ ಆನ್ ವೀಲ್ಸ್' ಎಂಬ ಹೆಸರಿನಲ್ಲಿ ಮೊಬೈಲ್ ಆಕ್ಸಿಜನ್ ಘಟಕವನ್ನು ಇಂದಿನಿಂದ (ಗುರುವಾರ) ಪ್ರಾರಂಭಿಸಿದೆ. ಕೋವಿಡ್ ರೋಗಿಗಳಿಗೆ ಈ ಬಸ್ಸಿನಲ್ಲಿ ಆಕ್ಸಿಜನ್ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ.
ಆಕ್ಸಿಜನ್ ಬಸ್ಸಿನಲ್ಲಿ ಏನೆಲ್ಲಾ ಇರುತ್ತದೆ;
ಆಕ್ಸಿಜನ್ ಆನ್ ವೀಲ್ಸ್' ಎಂಬ ಹೆಸರಿನ ಬಸ್ಸಿನಲ್ಲಿ ಭರ್ತಿಯಾದ ಸಿಲಿಂಡರ್ ಇದ್ದು, ಅದಕ್ಕೆ ಬೇಕಾದ ಉಪಕರಣಗಳಿವೆ. ಬಸ್ಸಿನ ಸೀಟಿನಲ್ಲಿ ಸೋಂಕಿತ ಆರಾಮವಾಗಿ ಕುಳಿತುಕೊಳ್ಳಲು ಒಂದು ದಿಂಬು ಇಡಲಾಗಿದೆ.
ಕೊರೊನಾ ಸೋಂಕಿತರು ಬಂದ ತಕ್ಷಣ ನೀಡಲು ಫೇಸ್ ಶಿಲ್ಡ್ (ಮಾಸ್ಕ್) ಅನ್ನು ಸಹ ಬಸ್ಸಿನಲ್ಲಿ ಇರುತ್ತದೆ. ಬಿಎಂಟಿಸಿಯ ಈ ಬಸ್ಸಿನಲ್ಲಿ ಒಂದೇ ಬಾರಿಗೆ ಹತ್ತಕ್ಕೂ ಹೆಚ್ಚು ಜನ ಸೋಂಕಿತರು ಕುಳಿತುಕೊಳ್ಳಬಹುದು. ಪ್ರತಿ ಸೀಟಿಗೂ ಸಣ್ಣ ಸಣ್ಣ ಸಿಲಿಂಡರ್ ಅಳವಡಿಸಿದ್ದು, ಅಲ್ಲಿ ಆಕ್ಸಿಜನ್ ಅವಶ್ಯವಿದ್ದರೆ ಅದರ ಬಳಕೆ ಮಾಡಿಕೊಳ್ಳಬಹುದು.
Namma @BMTC_BENGALURU 's 'Oxygen on wheels' bus. It will be deployed near hospitals. pic.twitter.com/24dXNwrBvY
— ChristinMathewPhilip (@ChristinMP_TOI) May 12, 2021
The Karnataka government has launched the innovative OxyBus service to aid Covid-19 patients during emergencies. The government will be providing the OxyBus services free of cost.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm