ಬ್ರೇಕಿಂಗ್ ನ್ಯೂಸ್
13-05-21 03:50 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13: ರಾಜ್ಯದಲ್ಲಿ ಕೊರೊನಾ ವೈರಸ್ 2ನೇ ಅಲೆ ಜೋರಾಗಿದ್ದು, ಇದರಿಂದ ರಾಜಧಾನಿ ಬೆಂಗಳೂರು ನಗರದಲ್ಲಿ ಹೆಚ್ಚು ಸಾವು-ನೋವು ಸಂಭವಿಸುತ್ತಿವೆ.
ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದರಿಂದ, ಕೋವಿಡ್ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಮತ್ತು ವೆಂಟಿಲೇಟರ್ ಸಮಸ್ಯೆಗಳು ಎದುರಾಗುತ್ತಿವೆ.


ಆದರೆ, ಬೆಂಗಳೂರು ನಗರ ಸೋಂಕಿತರಿಗೆ ಆಕ್ಸಿಜನ್ ಸಮಸ್ಯೆ ನೀಗಿಸಲು ಆಕ್ಸಿಜನ್ ಬಸ್ ಬಂದಿದೆ. ತುರ್ತು ಸಂದರ್ಭದಲ್ಲಿ ತಕ್ಷಣವೇ ಸೋಂಕಿತರ ಜೀವ ಉಳಿಸಲಿದೆ. ಅದರಂತಯೇ "ಆಕ್ಸಿಜನ್ ಆನ್ ವೀಲ್ಸ್' ಎಂಬ ವಿನೂತನ ಯೋಜನೆಯನ್ನು ಬಿಎಂಟಿಸಿ ಜಾರಿಗೆ ತಂದಿದೆ.
ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಕೊರತೆ ನೀಗಿಸಲು ಫೌಂಡೇಶನ್ ಆಫ್ ಇಂಡಿಯಾ ಎಂಬ ಸ್ವಯಂ ಸೇವಾ ಸಂಸ್ಥೆಯ ಸಹಭಾಗಿತ್ವದಲ್ಲಿ, ಬಿಎಂಟಿಸಿ ಸಂಸ್ಥೆಯು ಪ್ರಾಯೋಗಿಕವಾಗಿ, ಬಸ್ಸಿನಲ್ಲಿ 'ಆಕ್ಸಿಜನ್ ಆನ್ ವೀಲ್ಸ್' ಎಂಬ ಹೆಸರಿನಲ್ಲಿ ಮೊಬೈಲ್ ಆಕ್ಸಿಜನ್ ಘಟಕವನ್ನು ಇಂದಿನಿಂದ (ಗುರುವಾರ) ಪ್ರಾರಂಭಿಸಿದೆ. ಕೋವಿಡ್ ರೋಗಿಗಳಿಗೆ ಈ ಬಸ್ಸಿನಲ್ಲಿ ಆಕ್ಸಿಜನ್ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ.


ಆಕ್ಸಿಜನ್ ಬಸ್ಸಿನಲ್ಲಿ ಏನೆಲ್ಲಾ ಇರುತ್ತದೆ;
ಆಕ್ಸಿಜನ್ ಆನ್ ವೀಲ್ಸ್' ಎಂಬ ಹೆಸರಿನ ಬಸ್ಸಿನಲ್ಲಿ ಭರ್ತಿಯಾದ ಸಿಲಿಂಡರ್ ಇದ್ದು, ಅದಕ್ಕೆ ಬೇಕಾದ ಉಪಕರಣಗಳಿವೆ. ಬಸ್ಸಿನ ಸೀಟಿನಲ್ಲಿ ಸೋಂಕಿತ ಆರಾಮವಾಗಿ ಕುಳಿತುಕೊಳ್ಳಲು ಒಂದು ದಿಂಬು ಇಡಲಾಗಿದೆ.
ಕೊರೊನಾ ಸೋಂಕಿತರು ಬಂದ ತಕ್ಷಣ ನೀಡಲು ಫೇಸ್ ಶಿಲ್ಡ್ (ಮಾಸ್ಕ್) ಅನ್ನು ಸಹ ಬಸ್ಸಿನಲ್ಲಿ ಇರುತ್ತದೆ. ಬಿಎಂಟಿಸಿಯ ಈ ಬಸ್ಸಿನಲ್ಲಿ ಒಂದೇ ಬಾರಿಗೆ ಹತ್ತಕ್ಕೂ ಹೆಚ್ಚು ಜನ ಸೋಂಕಿತರು ಕುಳಿತುಕೊಳ್ಳಬಹುದು. ಪ್ರತಿ ಸೀಟಿಗೂ ಸಣ್ಣ ಸಣ್ಣ ಸಿಲಿಂಡರ್ ಅಳವಡಿಸಿದ್ದು, ಅಲ್ಲಿ ಆಕ್ಸಿಜನ್ ಅವಶ್ಯವಿದ್ದರೆ ಅದರ ಬಳಕೆ ಮಾಡಿಕೊಳ್ಳಬಹುದು.
Namma @BMTC_BENGALURU 's 'Oxygen on wheels' bus. It will be deployed near hospitals. pic.twitter.com/24dXNwrBvY
— ChristinMathewPhilip (@ChristinMP_TOI) May 12, 2021
The Karnataka government has launched the innovative OxyBus service to aid Covid-19 patients during emergencies. The government will be providing the OxyBus services free of cost.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm