ಬ್ರೇಕಿಂಗ್ ನ್ಯೂಸ್
17-05-21 12:03 pm Headline Karnataka News Network ಕರ್ನಾಟಕ
ಕಳಸ, ಮೇ 17 : ಕೊರೊನಾ ಸೋಂಕಿತನಾಗಿ, ಮನೆಯ ಜಗುಲಿಯಲ್ಲಿ ಮಲಗಿದ್ದ ಅಣ್ಣನನ್ನು ತಮ್ಮನೇ ಕೊಡಲಿಯಿಂದ ಕೊಚ್ಚಿ ಕೊಲೆಗೈದ ಭೀಕರ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮರಸಣಿಗೆಯ ಕಂಬಳಗದ್ದೆಯಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ಮಹಾವೀರ (45) ಎಂಬಾತನಾಗಿದ್ದು ಆರೋಪಿಯನ್ನು ಪಾರ್ಶ್ವನಾಥ್ ಎಂದು ಗುರುತಿಸಲಾಗಿದೆ. ಮಹಾವೀರನಿಗೆ ಮೂರು ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿದ್ದು ಮೂಡಿಗೆರೆಯ ಎಂಜಿಎಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಶುಕ್ರವಾರ ಸಂಜೆ ಆಸ್ಪತ್ರೆಯಲ್ಲಿ ನರ್ಸ್ ಮತ್ತು ವೈದ್ಯರೊಂದಿಗೆ ಜಗಳ ಮಾಡಿಕೊಂಡು ಬಂದಿದ್ದ ಮಹಾವೀರ ಮನೆಗೆ ಬಂದು ಹೊರಗಡೆ ಜಗಲಿಯಲ್ಲಿ ಮಲಗಿದ್ದ. ತಮ್ಮ ಮನೆಗೆ ಬಂದಾಗ ಮನೆಯಲ್ಲಿ ಮಹಾವೀರ್ ಇರುವುದನ್ನು ಕಂಡು ಕೊರೊನಾ ಗುಣವಾಗದೆ ಯಾಕೆ ಮನೆಗೆ ಬಂದೆ ಎಂದು ಪಾರ್ಶ್ವನಾಥ್ ಪ್ರಶ್ನೆ ಮಾಡಿದ್ದಾನೆ.
ಕೊರೊನಾ ಗುಣವಾಗದೆ ಮನೆಗೆ ಬಂದಿದ್ದ ವಿಚಾರಕ್ಕೆ ಜಗಳ ನಡೆದು ಆಸ್ತಿ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಅಣ್ಣನನ್ನು ಸ್ವತಃ ತಮ್ಮನೇ ಹಲ್ಲೆ ನಡೆಸಿದ್ದಾನೆ. ಕುತ್ತಿಗೆಯನ್ನು ಕಾಲಿನಿಂದ ಒತ್ತಿ ತಲೆ ಮತ್ತು ಮುಖವನ್ನು ಕತ್ತಿಯಿಂದ ಕೊಚ್ಚಿದ್ದಾನೆ. ಮನೆ ಮಂದಿ ಕತ್ತಿಯನ್ನು ಕಸಿದುಕೊಂಡಿದ್ದು ಅಲ್ಲಿಗೇ ಬಿಡದ ಪಾರ್ಶ್ವನಾಥ ಸೌದೆ ಕೊಟ್ಟಿಗೆಯಲ್ಲಿದ್ದ ಕೊಡಲಿಯನ್ನು ತಂದು ಅಣ್ಣನನ್ನೇ ಒಂದೇ ಏಟಿಗೆ ಕೊಚ್ಚಿ ಕೊಲೆ ಮಾಡುವ ಮೂಲಕ ಕೌರ್ಯ ಮೆರೆದಿದ್ದಾನೆ.
ತೀವ್ರವಾಗಿ ಗಾಯಗೊಂಡ ಮಹಾವೀರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
Younger Brother kills own Eleder Brother who was covid positive for getting discharged from hospital without complete healing form Covid in Kalasa.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm