ಬ್ರೇಕಿಂಗ್ ನ್ಯೂಸ್
17-05-21 12:31 pm Headline Karnataka News Network ಕರ್ನಾಟಕ
Photo credits : one india kannada
ಕೋಲಾರ, ಮೇ 17 : ಕೊರೊನಾ ಲಾಕ್ಡೌನ್ ಡಬಲ್ ಧಮಾಕಾ ಎಂದು ಅಕ್ಕ - ತಂಗಿಯನ್ನು ಮದುವೆಯಾಗಿ ಸುದ್ದಿಯಾಗಿದ್ದ ಮದುಮಗನನ್ನು ಪೊಲೀಸರು ಬಂಧಿಸಿದ್ದಾರೆ. ವಿವಾಹಕ್ಕೆ ಸಂಬಂಧಿಸಿದಂತೆ ಒಟ್ಟು 7 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ವೇಗಮಡುಗು ನಿವಾಸಿ ಉಮಾಪತಿ ಎಂಬಾತ ಸುಪ್ರಿಯಾ ಮತ್ತು ಲಲಿತಾ ಎಂಬ ಅಕ್ಕ ತಂಗಿಯರನ್ನು ಮೇ 7ರಂದು ಒಂದೇ ಮುಹೂರ್ತದಲ್ಲಿ ವಿವಾಹವಾಗಿದ್ದು ಭಾರೀ ಸುದ್ದಿಯಾಗಿತ್ತು. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.

ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್ ಆಗುತ್ತಿದ್ದಂತೆ ಅನುಮಾನಗೊಂಡ ಕೋಲಾರ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅಧಿಕಾರಿಗಳಿಗೆ ಪರಿಶೀಲನೆ ನಡೆಸುವಂತೆ ಸೂಚಿಸಿದ್ದರು. ಪರಿಶೀಲನೆ ವೇಳೆ ತಂಗಿ ಅಪ್ರಾಪ್ತ ವಯಸ್ಕಳಾಗಿದ್ದು ತಿಳಿದುಬಂದಿದ್ದು ಮದುಮಗ ಉಮಾಪತಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.
ಹೆಣ್ಮಕ್ಕಳ ಪೋಷಕರ ಒಪ್ಪಿಗೆಯಲ್ಲೇ ಮದುವೆ ನಡೆದಿತ್ತು. ಹೀಗಾಗಿ ಪೋಷಕರ ವಿರುದ್ಧವೂ ಪ್ರಕರಣ ದಾಖಲಾಗಿದ್ದು ಅವರು ತಲೆಮರೆಸಿಕೊಂಡಿದ್ದಾರೆ. ಉಮಾಪತಿ, ಗ್ರಾಮಸ್ಥರು ಮತ್ತು ಹಿರಿಯರ ಸಮ್ಮುಖದಲ್ಲಿಯೇ ಮೇ 7ರಂದು ಅಕ್ಕ ತಂಗಿಯರನ್ನು ವಿವಾಹವಾಗಿದ್ದ. ಲಾಕ್ಡೌನ್ ಸಮಯದಲ್ಲಿ ಒಂದಕ್ಕೆ ಒಂದು ಉಚಿತ ಎನ್ನುವ ರೀತಿ ಸುದ್ದಿ ವೈರಲ್ ಆಗಿ ಭಾರೀ ಚರ್ಚೆಗೀಡಾಗಿತ್ತು. ಇದೀಗ ಡಬಲ್ ಲಾಭದ ಮದುವೆಯೇ ಆತನಿಗೆ ಉರುಳಾಗಿದ್ದು ಕಂಬಿ ಎಣಿಸುವಂತಾಗಿದೆ.
The woman who was to marry Umapathy had told him that she would tie the knot with him only if he married her speech-impaired sister too. And so Umapathy, married both in the same Muhurat in Kurudumale temple of Kolar district recently. His troubles had only just begun.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm