ಬ್ರೇಕಿಂಗ್ ನ್ಯೂಸ್
17-05-21 03:43 pm Headline Karnataka News Network ಕರ್ನಾಟಕ
Photo credits : Representative Image
ಬೀದರ್,ಮೇ 17: ಏಪ್ರಿಲ್ 1 ರಿಂದ ಮೇ 14 ವರೆಗೆ ಬಸವಕಲ್ಯಾಣ ಉಪಚುನಾವಣೆ ಹಾಗು ಬೀದರ್ ನಗರಸಭೆ ಚುನಾವಣಾ ಕರ್ತವ್ಯ ನಿರ್ವಹಿಸಿದ್ದ 52 ಶಿಕ್ಷಕರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಚುನಾವಣೆಯ ಕರ್ತವ್ಯಕ್ಕಾಗಿ ಜಿಲ್ಲೆಯ ಎಲ್ಲಾ ತಾಲೂಕಿನ ಒಟ್ಟು 1,434 ಬೋಧಕ ಮತ್ತು ಬೋಧಕೇತರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಚುನಾವಣಾ ಕರ್ತವ್ಯಕ್ಕೂ ಮುನ್ನ ಎಲ್ಲರಿಗೂ ಕೊರೊನಾ ಟೆಸ್ಟ್ ಮಾಡಿಸಲಾಗಿತ್ತು. ಈ ವೇಳೆ 67 ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಇವರನ್ನು ಬಿಟ್ಟು ಉಳಿದವರನ್ನು ಚುನಾವಣಾ ಕರ್ತವ್ಯಕ್ಕೆ ಬಳಸಿಕೊಳ್ಳಲಾಗಿತ್ತು. ಚುನಾವಣಾ ಕರ್ತವ್ಯ ಮುಗಿಸಿ ಬಂದ ಹಲವರಲ್ಲಿ ಸೋಂಕು ಕಾಣಿಸಿಕೊಂಡಿತ್ತು.

ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಕಾರ್ಯನಿರ್ವಹಿಸಿದ್ದ 27 ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಪೈಕಿ 16 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಬೀದರ್ ನಗರ ಸಭೆಯ ಚುನಾವಣಾ ಕಾರ್ಯನಿರ್ವಹಿಸಿದ್ದ 32 ಶಿಕ್ಷಕರಿಗೆ ಸೋಂಕು ತಗುಲಿದ್ದು, ಈ ಪೈಕಿ 18 ಜನ ಮೃತಪಟ್ಟಿದ್ದಾರೆ. ಹುಮ್ನಾಬಾದ್ನ 4, ಭಾಲ್ಕಿ ಹಾಗು ಔರಾದ್ನಲ್ಲಿ ತಲಾ 7 ಮಂದಿ ಸೇರಿ ಒಟ್ಟು 52 ಶಿಕ್ಷಕರು ಸೋಂಕಿಗೆ ಬಲಿಯಾಗಿದ್ದಾರೆ. ಸದ್ಯ 26 ಸೋಂಕಿತ ಶಿಕ್ಷಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇನ್ನೂ ಕೆಲವರು ಹೋಮ್ ಐಸೋಲೇಷನ್ನಲ್ಲಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಬೀದರ್ ಡಿಡಿಪಿಐ ಟಿ.ಆರ್.ದೊಡ್ಡೆ, ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಚುನಾವಣೆ ನಡೆಸಲಾಗಿತ್ತು. ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಹಾಕಿಕೊಂಡು, ಸ್ಯಾನಿಟೈಸರ್ ಸಿಂಪಡಿಸಿಕೊಂಡು ಮತದಾನ ಮಾಡಿದ್ದಾರೆ. ಆದರೂ ಚುನಾವಣೆ ಕೆಲಸ ಮಾಡುವ ಸಿಬ್ಬಂದಿಗೆ ಕೊರೊನಾ ಸೋಂಕು ಹೇಗೆ ತಗುಲಿತು ಎಂಬ ಪ್ರಶ್ನೆ ಕಾಡುತ್ತಿದೆ ಎಂದರು.
55 teachers who were on election duty have died of Covid-19 in Bidar.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am