ಬ್ರೇಕಿಂಗ್ ನ್ಯೂಸ್
27-08-20 11:05 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 27: ಡಿಜೆ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ತನಿಖೆ ಮುಂದುವರೆದಿದ್ದು, ಈವರೆಗೆ ಯಾವುದೇ ಅಮಾಯಕರನ್ನೂ ಸಹ ಬಂಧನ ಮಾಡಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದರು.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲಭೆ ಪ್ರಕರಣದಲ್ಲಿ ಇಲ್ಲಿಯವರೆಗೆ 377 ಆರೋಪಿಗಳನ್ನು ಬಂಧಿಸಲಾಗಿದ್ದು, ಕೆಲವರ ವಿಚಾರಣೆ ನಡೆಸಿ, ಬಿಡುಗಡೆ ಮಾಡಿ ಕಳುಹಿಸಲಾಗಿದೆ ಎಂದರು.
ಪ್ರಕರಣ ಸಂಬಂಧಿಸಿದಂತೆ ಒಟ್ಟು 65 ಪ್ರಕರಣ ದಾಖಲಾಗಿದ್ದು, ಈ ಪೈಕಿ 3 ಪ್ರಕರಣಗಳು ಮಾತ್ರ ಸಿಸಿಬಿಗೆ ವರ್ಗಾಯಿಸಲಾಗಿದೆ. ಇನ್ನುಳಿದಂತೆ 62 ಪ್ರಕರಣಗಳು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ತನಿಖೆ ಮಾಡಲಾಗುತ್ತಿದೆ ಎಂದು ನುಡಿದರು.
10 ಕೋಟಿ ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟ:
ಗಲಭೆ ಪ್ರಕರಣದಿಂದಾಗಿ 10 ಕೋಟಿ ರೂ. ಮೌಲ್ಯದ ಸಾರ್ವಜನಿಕ ಆಸ್ತಿ-ಪಾಸ್ತಿ ಸೇರಿದಂತೆ ಇನ್ನಿತರ ನಷ್ಟ ಸಂಭವಿಸಿದೆ ಎಂಬುದು ಪ್ರಾಥಮಿಕ ಹಂತದಲ್ಲಿ ಗೊತ್ತಾಗಿದೆ. ಘಟನೆ ಸಂಬಂಧ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ನನ್ನನ್ನು ಎರಡು ಸಲ ಭೇಟಿ ಮಾಡಿದ್ದು, ತನಿಖೆಯ ಬಗ್ಗೆ ಅವರಿಗೆ ಸಮಾಧಾನವಾಗಿದೆ ಎಂದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm